ಬಂಡಿಮಹಾಕಾಳಮ್ಮ ಮೊರೆ ಹೋದ ‘ಸಲಗ’..‌

Date:

ಕೊರೊನಾ ಮಹಾಮಾರಿಯಿಂದಾಗಿ ಚಿತ್ರರಂಗವಷ್ಟೇ ಅಲ್ಲ ಪ್ರತಿಯೊಂದು ಕ್ಷೇತ್ರ ಕೂಡಾ ಅಪಾರ ನಷ್ಟವನ್ನ ಅನುಭವಿಸುವಂತಾಗಿದೆ. ಚಿತ್ರರಂಗ ಸದಾ ಚಟುವಟಿಕೆಯಿಂದ ಕೂಡಿರಬೇಕು ಅಂದರೆ ಸಿನಿಮಾದ ಶೂಟಿಂಗ್, ಹೊಸ ಹೊಸ ಸಿನಿಮಾಗಳ ಅನೌನ್ಸ್, ಸಿನಿಮಾ ಥಿಯೇಟರ್ ಗಳು ಕಾರ್ಯ ನಿರ್ವಹಿಸಬೇಕು. ಹೀಗಾಗಿ‌ ಚಿತ್ರರಂಗ ಸಹಜ ಸ್ಥಿತಿಗೆ ಮರಳಲಿ ಅಂತಾ ಸಾಕಷ್ಟು ಜನರು ದೇವರ ಮೊರೆ ಹೋಗಿದ್ದಾರೆ. ಇದೀಗ  ದೇ ಹಾದಿಯಲ್ಲಿ ಸಲಗ ಚಿತ್ರತಂಡ ಈ ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ನಗರದ ಬಂಡಿ ಮಾಕಾಳಮ್ಮನ ದರ್ಶನ ಪಡೆದು, ಚಿತ್ರರಂಗ ಆದಷ್ಟು ಬೇಗ ಮೊದಲಿನಂತೆ ಕಾರ್ಯನಿರ್ವಹಿಸಲಿ ಅಂತಾ ವಿಶೇಷ ಪೂಜೆ ಮಾಡಿಸಿದೆ. ಇನ್ನು ಈ ಸಂದರ್ಭದಲ್ಲಿ ನಟ ನಿರ್ದೇಶಕ ದುನಿಯಾ ವಿಜಯ್, ಸಲಗ ಚಿತ್ರದ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಹಾಗೂ ಇಡೀ ಚಿತ್ರತಂಡ ಭಾಗಿಯಾಗಿತ್ತು.

 

ಕೋಟಿ ಕೋಟಿ ಭಾರತೀಯರ ಶತಮಾನಗಳ ಕನಸು ನನಸು! ಮೋದಿಯಿಂದ ರಾಮಮಂದಿರಕ್ಕೆ ಭೂಮಿಪೂಜೆ

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...