ಬರಗಾಲದಲ್ಲಿ ರಾಜ್ಯದ ಜನರಿಗೆ ಅಪಾಯವಾದರೆ ಕಾಂಗ್ರೆಸ್ ಸರ್ಕಾರವೇ ಹೊಣೆ: ಆರ್.ಅಶೋಕ್

Date:

ಬರಗಾಲದಲ್ಲಿ ರಾಜ್ಯದ ಜನರಿಗೆ ಅಪಾಯವಾದರೆ ಕಾಂಗ್ರೆಸ್ ಸರ್ಕಾರವೇ ಹೊಣೆ: ಆರ್.ಅಶೋಕ್

ಬೆಂಗಳೂರು: ಬರಗಾಲದಲ್ಲಿ ರಾಜ್ಯದ ಜನರಿಗೆ ಅಪಾಯವಾದರೆ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬರದ ಛಾಯೆ ಶುರುವಾಗಿದೆ. ಬರಗಾಲ ಇದೆ ಅಂತಾ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಭೆ ಮಾಡ್ತಾರೆ. ಆದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ ಡಿಕೆಶಿ ನೀರು ಬಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನೀರು ಬಿಟ್ಟ ವಿಚಾರವನ್ನು ಎಂ.ಬಿ ಪಾಟೀಲ್ ಅವರ ಬಳಿ ಕೇಳಿದ್ರೆ ನನಗೆ ಮಾಹಿತಿಯೇ ಇಲ್ಲ ಎನ್ನುತ್ತಾರೆ. ಹೆಚ್ಚು ನೀರಿದ್ದು, ಅದನ್ನು ಬಿಟ್ಟರೆ ಏನು ತಪ್ಪು ಎಂದು ಡಿಕೆಶಿ ಹೇಳ್ತಾರೆ. ನೀರಿನ ವಿಚಾರವಾಗಿ ಅವರ ಸ್ನೇಹಿತರಾದ ತಮಿಳುನಾಡಿನವರನ್ನು ಡಿಕೆಶಿ ಕೇಳಲಿ. ಬರಗಾಲದಲ್ಲಿ ರಾಜ್ಯದ ಜನರಿಗೆ ಅಪಾಯವಾದರೆ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಎಚ್ಚರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್​.ಎಲ್...

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್ ಬರುತ್ತೆ!

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್...