ಬರೀ ಕೋಣ, ಎಮ್ಮೆ ಹತ್ರ ಗುದ್ದಿಸ್ಕೋ ಎಂದು ರೇಣುಕಾಚಾರ್ಯ ವಿರುದ್ಧ ಯಡಿಯೂರಪ್ಪ ಗರಂ!

Date:

ಹೂಗುಚ್ಚ ನೀಡಲು ಹೋದ ಶಾಸಕ ಎಂ ಪಿ ರೇಣುಕಾಚಾರ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದ ಬೈಗುಳ ತಿಂದಿದ್ದಾರೆ. ಬರೀ ಕೋಣ, ಎಮ್ಮೆ ಹತ್ತಿರ ಗುದ್ದಿಸ್ಕೋ ಎಂದು ಯಡಿಯೂರಪ್ಪ ರೇಣುಕಾಚಾರ್ಯ ವಿರುದ್ಧ ಗರಂ ಆದರು.
ಸರಕಾರ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಬಿ ಎಸ್ ಯಡಿಯೂರಪ್ಪ ವಿಧಾನಸೌಧದ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಅದಕ್ಕೂ ಮುನ್ನ ರೇಣುಕಾಚಾರ್ಯ ಹೂಗುಚ್ಚ ನೀಡಲು ಕೊಠಡಿಗೆ ತೆರಳಿದ್ದರು. ಆದರೆ ಅಲ್ಲಿ ಯಡಿಯೂರಪ್ಪನವರಿಗೆ ಹೂಗುಚ್ಚ ನೀಡಲು ಆಗಿರಲಿಲ್ಲ. ಬಳಿಕ ಅವರು ಸುದ್ದಿಗೋಷ್ಠಿ ನಡೆಸಿದಾಗ ರೇಣುಕಾಚಾರ್ಯ ಹೂಗುಚ್ಚ ಕೊಡಲು ಮುಂದಾಗಿದ್ದರು.

ಆಗ ಏನೋ ನೀನು ಮಧ್ಯದಲ್ಲಿ ಬಂದು ಹಿಡ್ಕೊಂಡು ನಿಂತಿದ್ಯಯಲ್ಲೋ, ಕೊಡೋ ಹಾಗಿದ್ದರೆ ಕೊಡೋ. ಅಲ್ಲಿ ಊಟ ಮಾಡ್ತಿದ್ದೆ ತಾನೆ ಮಾಡು ಹೋಗು. ಬರೀ ಕೋಣ, ಎಮ್ಮೆ ಹತ್ರ ಗುದ್ದಿಸ್ಕೋ ಎಂದರು. ಆಗ ಅಲ್ಲಿ ನೆರೆದಿದ್ದವರು ನಕ್ಕಿದ್ದು, ರೇಣುಕಾಚಾರ್ಯ ಮುಜುಗರಕ್ಕೀಡಾದರು.

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...