ಬಸನಗೌಡ ಯತ್ನಾಳ್ ಆಕ್ರೋಶ ವೇಕ್ತಪಡಿಸಿದ್ದು ಇದೇ ಕಾರಣಕ್ಕೆ.

Date:

ಬಿಜೆಪಿ ಶಾಸಕ‌ ಬಸನಗೌಡ ಯತ್ನಾಳ್‌ಹೇಳಿಕೆ ನೀಡಿದ್ದು ಇವತ್ತು ಮೀಸಲಾತಿ ಹೋರಾಟದ ಬಗ್ಗೆ ಪ್ರಸ್ತಾಪ, ಸ್ಪೀಕರ್ ನಮಗೆ ಅವಕಾಶ ಕೊಟ್ಟಿದ್ದರು ನಿನ್ನೆ ಸಿಎಂ ನನ್ನನ್ನ ವೈಯುಕ್ತಿಕವಾಗಿ ಭೇಟಿ ಕೊಟ್ಟಿದ್ದರು
ಎಲ್ಲ ಸಹಕಾರ ನೀಡ್ತೇನೆ ಎಂದಿದ್ದರು ಆದರೆ ಇವತ್ತು ಚರ್ಚೆಯಲ್ಲೂ ಭಾಗವಹಿಸಲಿಲ್ಲ ಕಾನೂನು ಸಚಿವರ ಮೂಲಕ ಉತ್ತರ ಕೊಡಿಸಿದ್ದಾರೆ.


ಇದು ನಮಗೆ ಅಸಮಾಧಾನ ತಂದಿದೆ ಬಲಿಜ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದಾರೆ, ಸಮುದಾಯದಲ್ಲಿ ನಾಯಕತ್ವ ಬೆಳೆದರೆ ಕಷ್ಟ ಎಂಬ ಅರಿವಿರಬೇಕು ಅದಕ್ಕೆ ಅವರು ವ್ಯವಸ್ಥಿತವಾಗಿ ಈ ರೀತಿ ಮಾಡಿರಬಹುದು ಸಿಎಂ ನಡೆದುಕೊಂಡ ರೀತಿ ಅಸಮಾಧಾನ ತಂದಿದೆ ಸಿದ್ದರಾಮಯ್ಯ ನನ್ನ ಚರ್ಚೆಗೆ ಅವಕಾಶ ಮಾಡಿಕೊಟ್ರು
ಸಮುದಾಯದ ಚರ್ಚೆಗೆ ಉತ್ಸುಕತೆ ಕೊಟ್ರು ನಮ್ಮ‌ಸಮುದಾಯದ ಮೇಲೆ ಬಿಎಸ್ ವೈಗೆ ಬೇಸರವಿದೆ ಎಂದು ಬಸನಗೌಡ ಯತ್ನಾಳ್ ಆಕ್ರೋಶ ವೇಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...