ಬಾಂಬ್ ಬೆದರಿಕೆ: ಕಿಡಿಗೇಡಿಗಳಿಂದ ಬೀದರ್​ನ ಗುರುದ್ವಾರ ಸ್ಪೋಟಿಸುವ ಸಂದೇಶ!

Date:

ಬಾಂಬ್ ಬೆದರಿಕೆ: ಕಿಡಿಗೇಡಿಗಳಿಂದ ಬೀದರ್​ನ ಗುರುದ್ವಾರ ಸ್ಪೋಟಿಸುವ ಸಂದೇಶ!

ಬೀದರ್:- ನಗರದ ಗುರುದ್ವಾರ ಅಮೃತ ಕುಂಡ ಯಾತ್ರಿಕ ನಿವಾಸದಲ್ಲಿ ಸ್ಫೋಟ ಆಗುತ್ತೆಂದು ಕಿಡಿಗೇಡಿಗಳಿಂದ ಬಾಂಬ್​ ಬೆದರಿಕೆ ಇ-ಮೇಲ್​ ಸಂದೇಶ ಬಂದಿದೆ.

ವಕೀಲ ಅಲೀಂ ಅಲ್ ಬುಕಾರಿ ಎಂಬ ವ್ಯಕ್ತಿಯಿಂದ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್​ ಕಳುಹಿಸಲಾಗಿದೆ. ಮೇಲ್ ಬಂದಿರುವ ಕುರಿತು ಪೊಲೀಸ್ ಇಲಾಖೆಗೆ ಗುರುದ್ವಾರ ಆಡಳಿತ ಮಂಡಳಿ‌ ಮಾಹಿತಿ ನೀಡಿದೆ.

ಸುದ್ದಿ ತಿಳಿಯುತ್ತಿದ್ದಂತೆ ನಿನ್ನೆ ಗುರುದ್ವಾರದಲ್ಲಿ ಎಸ್​ಪಿ, ಡಿವೈಎಸ್​ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿ 30ಕ್ಕೂ ಹೆಚ್ಚು ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಡಾಗ್ ಸ್ಕಾಡ್ ಸೇರಿ ವಿಶೇಷ ತಂಡದಿಂದ ಪರಿಶೀಲನೆ ಮಾಡಲಾಗಿದ್ದು, ಯಾವುದೇ ರೀತಿ ಸ್ಫೋಟಕ ಪದಾರ್ಥಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...