ಬಾಂಬ್‌ ಬೆದರಿಕೆ: ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ತುರ್ತುಸ್ಥಿತಿ!

Date:

 

ತಿರುವನಂತಪುರಂ:- ಬಾಂಬ್ ಬೆದರಿಕೆ ಹಿನ್ನೆಲೆ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಪ್ರಯಾಣಿಕರನ್ನು ಶೀಘ್ರವಾಗಿ ವಿಮಾನದಿಂದ ಸ್ಥಳಾಂತರಿಸಲಾಯಿತು. ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಪೈಲಟ್‌ನಿಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾಹಿತಿ ದೊರೆತಿದೆ.

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಹೊರಟ ಬಳಿಕ ಬಾಂಬ್‌ ಬೆದರಿಕೆ ಗೊತ್ತಾಗಿತ್ತು. ಏರ್ ಇಂಡಿಯಾದ ಮುಂಬೈ-ತಿರುವನಂತಪುರಂ ವಿಮಾನ ನಂ. AI657ರಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದರು ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ – ರಶ್ಮಿಕಾ ಗರಂ

ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ...

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ!

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ! ಬಹುಭಾಷಾ...

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು!

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು! ಬೆಂಗಳೂರು: ಟಿಪ್ಪರ್ ಲಾರಿ ಹರಿದು...

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ ಬೆಂಗಳೂರು:...