ಬಿಗ್ಬಾಸ್ ಮನೆ ಇಂದ ಪೃಥ್ವಿ ಆಚೆ ಬಂದಿದ್ದೇಕೆ ?

Date:

‘ವಾರದ ಕಥೆ ಕಿಚ್ಚನ ಜೊತೆ’ಯಲ್ಲಿ ಸ್ಪರ್ಧಿಗಳ ಜೊತೆ ಮಾತನಾಡುತ್ತಿದ್ದ ಸುದೀಪ್ ಚೈತ್ರಾ ಕೊಟೂರ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಮತ್ತೆ ಮತ್ತೆ ಮಿಸ್ಟೇಕ್ ಮಾಡಬೇಡಿ. ನೀವು ಮಾತನಾಡುವ ಸಂದರ್ಭದಲ್ಲಿ ಉಳಿದ ಸ್ಪರ್ಧಿಗಳು ಸುಮ್ಮನೆ ಕುಳಿತಿದ್ದರು. ಆದರೆ ನೀವು ಆ ರೀತಿ ಇಲ್ಲ.

 

ನಿಮಗೆ ತಾಳ್ಮೆಯೂ ಇಲ್ಲ. ದೇವರು ನಿಮಗೆ ತಾಳ್ಮೆ ಕೊಡಲೆಂದು ಪ್ರಾರ್ಥಿಸುತ್ತೇನೆ ಎಂದು ಸುದೀಪ್ ಹೇಳಿದ್ದಾರೆ. ಹಾಗು ಈ ವಾರದ ಎಲಿಮಿನೇಷನ್ ವಿಚಾರಕ್ಕೆ ಬಂದ ಸುದೀಪ್ ಅವರು ರಾಜು ತಾಳಿಕೋಟೆ ಮತ್ತು ಪೃಥ್ವಿ ಉಳಿದುಕೊಂಡಿದ್ದರೂ ಕೊನೆಯಲ್ಲಿ ಈ ವಾರದ ಎಲಿವೇಷನ್ ಪೃಥ್ವಿ ಅವರು ಆಗಿದ್ದಾರೆ .

ವೈಲ್ಡ್ ಕಾರ್ಡ್ ಎಂಟ್ರಿ ಪಡೆದುಕೊಂಡಿದ್ದ ಪೃಥ್ವಿ ಅವರು ಈ ವಾರ ಮನೆಯಿಂದ ಆಚೆ ಬಂದಿದ್ದಾರೆ ಜನ ಪೃಥ್ವಿ ಅವರಿಗೆ ವೋಟ್ ಮಾಡದೇ ಇದ್ದ ಕಾರಣಕ್ಕೆ ಈ ವಾರ ಪೃಥ್ವಿ ಇಲ್ಲೊಂದು ಕಡೆ ಮೂಲೆಗುಂಪಾಗಿದ್ದರು ಎಂಬಂತೆ ಅನಿಸ್ತಾ ಇತ್ತು ಹೀಗಾಗಿ ಅವರು ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...