ಬಿಗ್ ಬಾಸ್ ಜಯಶ್ರೀ ಇನ್ನಿಲ್ಲ!

Date:

ಬಿಗ್ ಬಾಸ್ ಕಾರ್ಯಕ್ರಮದ ಮಾಜಿ ಸ್ಪರ್ಧಿ ಜಯಶ್ರೀ ರಾಮಯ್ಯ ಅವರು ಇಹ ಲೋಕವನ್ನು ತ್ಯಜಿಸಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸಂಧ್ಯಾ ಕಿರಣ ವೃದ್ಧಾಶ್ರಮದಲ್ಲಿ ಜಯಶ್ರೀ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

 

ಬಿಗ್ ಬಾಸ್ ಮೂರನೇ ಸೀಸನ್ ನಲ್ಲಿ ಸ್ಪರ್ಧಿಯಾಗಿದ್ದ ಜಯಶ್ರೀ ಅವರು ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಆದರೆ ಅದೃಷ್ಟವಶಾತ್ ಎರಡು ಬಾರಿಯೂ ಸಹ ಜಯಶ್ರೀ ಅವರು ಸೂಕ್ತ ಚಿಕಿತ್ಸೆಯಿಂದ ಬದುಕುಳಿದರು. ಈ ಹಿಂದೆ ಒಮ್ಮೆ ಫೇಸ್ ಬುಕ್ ಲೈವ್ ಮುಖಾಂತರ ನಾನು ಸಾಯುತ್ತೇನೆ ಎಂದು ಜಯಶ್ರೀ ಅವರು ಹೇಳಿದ್ದರು. ಆ ಸಮಯದಲ್ಲಿ ಕಿಚ್ಚ ಸುದೀಪ್ ಅವರು ಜಯಶ್ರೀ ಅವರಿಗೆ ಕರೆ ಮಾಡಿ ಸಾಂತ್ವನ ಹೇಳಿ ಜಯ ಶ್ರೀ ಅವರಿಗೆ ಸಮಾಧಾನ ಮಾಡಿ ಸರಿ ಮಾಡಿದ್ದರು.

 

 

ಆದರೆ ಈ ಬಾರಿ ಯಾವುದೇ ಸುಳಿವು ನೀಡದೇ ಜಯಶ್ರೀ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಜಯಶ್ರೀ ಅವರ ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು ಇದುವರೆಗೆ ತಿಳಿದುಬಂದಿಲ್ಲ.

 

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...