ಬಿಗ್ ಬಾಸ್ ಸ್ಪರ್ಧಿಗಳು ಈಗ ಕೊರೊನಾ ವಾರಿಯರ್ಸ್

Date:

ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ವಾಸ್ತವ ದರ್ಶನ ಮಾಡಿಸಿದ ಬಳಿಕ ಬಿಗ್ ಬಾಸ್ ಕಾರ್ಯಕ್ರಮ ರದ್ದಾಗುತ್ತಿರುವ ವಿಚಾರವನ್ನು ಸ್ಪರ್ಧಿಗಳಿಗೆ ತಿಳಿಸಲಾಯಿತು. ಲಾಕ್‍ಡೌನ್ ಹೇರಿಕೆಯಿಂದಾಗಿ ಬಿಗ್‍ಬಾಸ್ ಕನ್ನಡ 8 ಕಾರ್ಯಕ್ರಮ ಸ್ಥಗಿತಗೊಂಡಿದೆ.

ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಭೀಕರತೆ ಬಗ್ಗೆ ಮನದಟ್ಟಾದ ಬಳಿಕ, ನಮ್ಮೆಲ್ಲರ ಸುರಕ್ಷತೆಗಾಗಿ ಈ ಶೋ ಎಂಡ್ ಮಾಡುತ್ತಿದ್ದೀರಾ. ನಿಮಗೆ ಸಾಷ್ಟಾಂಗ ನಮಸ್ಕಾರಗಳು. ನೀವು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೀರಾ ಎಂದು ಸ್ಪರ್ಧಿಗಳೆಲ್ಲಾ ಬಿಗ್ ಬಾಸ್‍ಗೆ ಧನ್ಯವಾದ ಅರ್ಪಿಸಿದರು.

ಬಳಿಕ ಕೋವಿಡ್ ಕಾರಣದಿಂದ ಸಂಕಷ್ಟದಲ್ಲಿ ಸಿಲುಕಿರುವ ಅನೇಕರಿಗೆ ಸಹಾಯ ಮಾಡುವುದಾಗಿಯೂ ಬಿಗ್ ಬಾಸ್ ಸ್ಪರ್ಧಿಗಳು ಭರವಸೆ ನೀಡಿದರು. ನಾವೆಲ್ಲ ಕೊರೊನಾ ವಾರಿಯರ್ ಆಗಿ ಕೆಲಸ ಮಾಡ್ತೇವೆ. ನಮ್ಮ ಕೈಲಾದ ಸಹಾಯ ಮಾಡುತ್ತೇವೆ ಎಂದು ನಟಿ ಶುಭಾ ಪೂಂಜಾ, ಚಕ್ರವರ್ತಿ ಚಂದ್ರಚೂಡ್, ಪ್ರಶಾಂತ್ ಸಂಬರಗಿ ಹಾಗೂ ಅರವಿಂದ್ ಹೇಳಿದರು.

ಬಳಿಕ ಕೋವಿಡ್ ಕಾರಣದಿಂದ ಸಂಕಷ್ಟದಲ್ಲಿ ಸಿಲುಕಿರುವ ಅನೇಕರಿಗೆ ಸಹಾಯ ಮಾಡುವುದಾಗಿಯೂ ಬಿಗ್ ಬಾಸ್ ಸ್ಪರ್ಧಿಗಳು ಭರವಸೆ ನೀಡಿದರು. ನಾವೆಲ್ಲ ಕೊರೊನಾ ವಾರಿಯರ್ ಆಗಿ ಕೆಲಸ ಮಾಡ್ತೇವೆ. ನಮ್ಮ ಕೈಲಾದ ಸಹಾಯ ಮಾಡುತ್ತೇವೆ ಎಂದು ನಟಿ ಶುಭಾ ಪೂಂಜಾ, ಚಕ್ರವರ್ತಿ ಚಂದ್ರಚೂಡ್, ಪ್ರಶಾಂತ್ ಸಂಬರಗಿ ಹಾಗೂ ಅರವಿಂದ್ ಹೇಳಿದರು.

17 ಸ್ಪರ್ಧಿಗಳು ಕೂಡ ಕೊರೊನಾ ವಾರಿಯರ್ ಆಗುತ್ತೇವೆ ಎಂದು ಸ್ಪರ್ಧಿಗಳು ಬಿಗ್ ಬಾಸ್‍ಗೆ ತಿಳಿಸಿದರು. ನಾನು ಮುಂಚೆಯೂ ಈ ಬಗ್ಗೆ ಕೆಲಸ ಮಾಡಿದ್ದೆ. ಈಗಲೂ ಕೆಲಸ ಮಾಡುತ್ತೇನೆ. ಜನರಿಗೆ ಸಹಾಯ ಮಾಡುತ್ತೇನೆ ಅಂತ ಚಕ್ರವರ್ತಿ ಚಂದ್ರಚೂಡ್ ಹೇಳಿದರು. ಬಿಗ್ ಬಾಸ್ ಕಾರ್ಯಕ್ರಮ ಸ್ಥಗಿತಗೊಂಡ ಬಳಿಕ ಸ್ಪರ್ಧಿಗಳೆಲ್ಲಾ ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದ್ದಾರೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...