ಬಿಗ್ ಬಾಸ್ ಸ್ಪರ್ಧಿಗಳು ಈಗ ಕೊರೊನಾ ವಾರಿಯರ್ಸ್

Date:

ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ವಾಸ್ತವ ದರ್ಶನ ಮಾಡಿಸಿದ ಬಳಿಕ ಬಿಗ್ ಬಾಸ್ ಕಾರ್ಯಕ್ರಮ ರದ್ದಾಗುತ್ತಿರುವ ವಿಚಾರವನ್ನು ಸ್ಪರ್ಧಿಗಳಿಗೆ ತಿಳಿಸಲಾಯಿತು. ಲಾಕ್‍ಡೌನ್ ಹೇರಿಕೆಯಿಂದಾಗಿ ಬಿಗ್‍ಬಾಸ್ ಕನ್ನಡ 8 ಕಾರ್ಯಕ್ರಮ ಸ್ಥಗಿತಗೊಂಡಿದೆ.

ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಭೀಕರತೆ ಬಗ್ಗೆ ಮನದಟ್ಟಾದ ಬಳಿಕ, ನಮ್ಮೆಲ್ಲರ ಸುರಕ್ಷತೆಗಾಗಿ ಈ ಶೋ ಎಂಡ್ ಮಾಡುತ್ತಿದ್ದೀರಾ. ನಿಮಗೆ ಸಾಷ್ಟಾಂಗ ನಮಸ್ಕಾರಗಳು. ನೀವು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೀರಾ ಎಂದು ಸ್ಪರ್ಧಿಗಳೆಲ್ಲಾ ಬಿಗ್ ಬಾಸ್‍ಗೆ ಧನ್ಯವಾದ ಅರ್ಪಿಸಿದರು.

ಬಳಿಕ ಕೋವಿಡ್ ಕಾರಣದಿಂದ ಸಂಕಷ್ಟದಲ್ಲಿ ಸಿಲುಕಿರುವ ಅನೇಕರಿಗೆ ಸಹಾಯ ಮಾಡುವುದಾಗಿಯೂ ಬಿಗ್ ಬಾಸ್ ಸ್ಪರ್ಧಿಗಳು ಭರವಸೆ ನೀಡಿದರು. ನಾವೆಲ್ಲ ಕೊರೊನಾ ವಾರಿಯರ್ ಆಗಿ ಕೆಲಸ ಮಾಡ್ತೇವೆ. ನಮ್ಮ ಕೈಲಾದ ಸಹಾಯ ಮಾಡುತ್ತೇವೆ ಎಂದು ನಟಿ ಶುಭಾ ಪೂಂಜಾ, ಚಕ್ರವರ್ತಿ ಚಂದ್ರಚೂಡ್, ಪ್ರಶಾಂತ್ ಸಂಬರಗಿ ಹಾಗೂ ಅರವಿಂದ್ ಹೇಳಿದರು.

ಬಳಿಕ ಕೋವಿಡ್ ಕಾರಣದಿಂದ ಸಂಕಷ್ಟದಲ್ಲಿ ಸಿಲುಕಿರುವ ಅನೇಕರಿಗೆ ಸಹಾಯ ಮಾಡುವುದಾಗಿಯೂ ಬಿಗ್ ಬಾಸ್ ಸ್ಪರ್ಧಿಗಳು ಭರವಸೆ ನೀಡಿದರು. ನಾವೆಲ್ಲ ಕೊರೊನಾ ವಾರಿಯರ್ ಆಗಿ ಕೆಲಸ ಮಾಡ್ತೇವೆ. ನಮ್ಮ ಕೈಲಾದ ಸಹಾಯ ಮಾಡುತ್ತೇವೆ ಎಂದು ನಟಿ ಶುಭಾ ಪೂಂಜಾ, ಚಕ್ರವರ್ತಿ ಚಂದ್ರಚೂಡ್, ಪ್ರಶಾಂತ್ ಸಂಬರಗಿ ಹಾಗೂ ಅರವಿಂದ್ ಹೇಳಿದರು.

17 ಸ್ಪರ್ಧಿಗಳು ಕೂಡ ಕೊರೊನಾ ವಾರಿಯರ್ ಆಗುತ್ತೇವೆ ಎಂದು ಸ್ಪರ್ಧಿಗಳು ಬಿಗ್ ಬಾಸ್‍ಗೆ ತಿಳಿಸಿದರು. ನಾನು ಮುಂಚೆಯೂ ಈ ಬಗ್ಗೆ ಕೆಲಸ ಮಾಡಿದ್ದೆ. ಈಗಲೂ ಕೆಲಸ ಮಾಡುತ್ತೇನೆ. ಜನರಿಗೆ ಸಹಾಯ ಮಾಡುತ್ತೇನೆ ಅಂತ ಚಕ್ರವರ್ತಿ ಚಂದ್ರಚೂಡ್ ಹೇಳಿದರು. ಬಿಗ್ ಬಾಸ್ ಕಾರ್ಯಕ್ರಮ ಸ್ಥಗಿತಗೊಂಡ ಬಳಿಕ ಸ್ಪರ್ಧಿಗಳೆಲ್ಲಾ ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದ್ದಾರೆ.

Share post:

Subscribe

spot_imgspot_img

Popular

More like this
Related

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...