ಬಿಜೆಪಿಗೆ ಸಹಾಯ ಮಾಡಿದ್ದಕ್ಕೆ ವಿಶ್ವನಾಥ್ ಅಳಿಯನಿಗೆ ಸಿಕ್ತಾ ಈ ಹುದ್ದೆ !?

Date:

ಬಿಜೆಪಿ ಸರ್ಕಾರ ರಚಿಸಲು ನೆರವಾದ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರ ಅಳಿಯನಿಗೆ ಆಯಕಟ್ಟಿನ ಹುದ್ದೆ ನೀಡಲಾಗಿದೆ.ಹೆಚ್. ವಿಶ್ವನಾಥ್ ಅವರ ಅಳಿಯ ಹೆಚ್.ಸಿ. ರಮೇಂದ್ರ ಅವರಿಗೆ ಲೋಕೋಪಯೋಗಿ ಇಲಾಖೆ ಬೆಂಗಳೂರು ದಕ್ಷಿಣ ವಲಯ ಸಂಪರ್ಕ ಮತ್ತು ಕಟ್ಟಡಗಳ ವಿಭಾಗದ ಮುಖ್ಯ ಇಂಜಿನಿಯರ್ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

ಅಧೀಕ್ಷಕ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಮೇಂದ್ರ ಅವರನ್ನು ಆಯಕಟ್ಟಿನ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು ಈ ಮೂಲಕ ವಿಶ್ವನಾಥ್ ಅವರಿಗೆ ಬಳುವಳಿ ನೀಡಲಾಗಿದೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...