ಬಿಜೆಪಿಯವರಿಗೆ ಸದ್ಯಕ್ಕೆ ಬೇರೆ ಶಾಸಕರ ಅವಶ್ಯಕತೆ ಇಲ್ಲ !?

Date:

ಬಿಜೆಪಿಯವರಿಗೂ ಸದ್ಯಕ್ಕೆ ಬೇರೆ ಶಾಸಕರ ಅಗತ್ಯವಿಲ್ಲ. ಅವರಲ್ಲೇ ಸಚಿವ ಸ್ಥಾನಕ್ಕೆ ಪೈಪೋಟಿ ಇದೆ ಎಂದರು. ಮುಖ್ಯಮಂತ್ರಿಯಾಗಿದ್ದಾಗ ಜಗದೀಶ್ ಶೆಟ್ಟರ್ ಅವರು, ಮಂತ್ರಿಯಾಗಿರುವುದು ಸರಿಯಲ್ಲ. ಅವರು ಪಕ್ಷದ ಅಧ್ಯಕ್ಷರಾಗಬೇಕಿತ್ತು ಎಂದು ಹೇಳಿದರು.

ರಾಜ್ಯದಲ್ಲಿ ಪ್ರವಾಹದಿಂದ ನಷ್ಟವಾದ ಜನರ ಆಸ್ತಿ ಪಾಸ್ತಿ ಹಾನಿಗೆ ಸರಿಯಾದ ಪರಿಹಾರ ಕೂಡ ರಾಜ್ಯ ಸರ್ಕಾರ ನೀಡಿಲ್ಲ ಆದರೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಲು ಸಹಕಾರ ನೀಡಿದ್ದಕ್ಕೆ ಮಹಾರಾಷ್ಟ್ರದ ಸಿಎಂಗೆ ಅಭಿನಂದನೆ ಸಲ್ಲಿಸಲು ಮುಖ್ಯಮಂತ್ರಿ ಹೋಗಿದ್ದರು ಎಂದು ಆರೋಪಿಸಿದರು.

Share post:

Subscribe

spot_imgspot_img

Popular

More like this
Related

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..ಮುಖ್ಯಮಂತ್ರಿ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರಭ್ರಷ್ಟಾಚಾರ: ಸಿ.ಟಿ.ರವಿ ಆರೋಪ ಬೆಂಗಳೂರು:...

ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ

ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ ಬೆಂಗಳೂರು: ಸಿಇಟಿ-2026...

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ: ಹರಿಯಾಣದಿಂದ ಬಂದು ಬೆಂಗಳೂರಿನಲ್ಲಿ ಆರೋಪಿ...

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ...