“ಬಿಜೆಪಿಯವರು ಏನು ಬೇಕೋ ಅದನ್ನು ಮಾಡಿಕೊಳ್ಳಲಿ”

Date:

ಕ್ಷೇತ್ರದ ಜನರಲ್ಲಿ ಒಬ್ಬ ದೇವಸ್ಥಾನ ಕಟ್ಟಬೇಕೆಂದು ಬಂದರೆ, ಮತ್ತೊಬ್ಬ ಚರ್ಚ್ ಕಟ್ಟಬೇಕೆಂದು ಬರುತ್ತಾರೆ. ನನ್ನ ಕೈಲಾದ ಮಟ್ಟಿಗೆ ಇಟ್ಟಿಗೆಯನ್ನೋ, ಕಿಟಕಿಯನ್ನೋ, ಬಾಗಿಲನ್ನೋ ನೀಡುತ್ತೇನೆ. ಶಾಲೆ ಕಟ್ಟುತ್ತೇನೆಂದು ಬಂದರೆ ಅವರಿಗೆ ಕುರ್ಚಿ ಕೊಡಿಸೋದು ನಮ್ಮ ಕೆಲಸ ಎಂದು ಶಿವಕುಮಾರ್ ಹೇಳಿದರು.

ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆಯನ್ನು 2 ವರ್ಷದ ಹಿಂದೆ ನಿರ್ಮಿಸಲು ಹೋದಾಗ ನಾನೆ ಅವರನ್ನು ತಡೆದು ಕಾನೂನುಬದ್ಧವಾಗಿ ಮಾಡುವಂತೆ ಸಲಹೆ ನೀಡಿದ್ದೆ. ನಂತರ ನನ್ನ ಕೈಲಾದ ಸಹಾಯ ಮಾಡಿದೆ. ಉಳಿದದ್ದು ಭಕ್ತನಿಗೂ ಹಾಗೂ ಭಗವಂತನಿಗೂ ಬಿಟ್ಟ ವಿಚಾರ. ಬಿಜೆಪಿಯವರು ಏನು ಬೇಕೋ ಅದನ್ನು ಮಾಡಿಕೊಳ್ಳಲಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...