ಬಿಜೆಪಿಯವರು ಪ್ರಚಾರ ಮಾಡಿಕೊಂಡು ಜನರಿಗೆ ಹಾದಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ: ಮಧು ಬಂಗಾರಪ್ಪ

Date:

ಬಿಜೆಪಿಯವರು ಪ್ರಚಾರ ಮಾಡಿಕೊಂಡು ಜನರಿಗೆ ಹಾದಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ: ಮಧು ಬಂಗಾರಪ್ಪ

ಬೆಂಗಳೂರು: ಬಿಜೆಪಿಯವರು ಪ್ರಚಾರ ಮಾಡಿಕೊಂಡು ಜನರಿಗೆ ಹಾದಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಕ್ಫ್ ವಿಚಾರದಲ್ಲಿ ಯಾರಿಗೆ ಜಮೀನು ಸೇರಬೇಕೋ ಅವರಿಗೆ ಸೇರುತ್ತದೆ. ಯಾರೋ ಎಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬುದು ಸುಳ್ಳು‌. ಈ ಬಗ್ಗೆ ದಾಖಲಾತಿ ಇರುತ್ತದೆ. ಯಾರು ತೆಗೆದುಕೊಂಡು ಹೋಗಿಲ್ಲ‌. ಎಲ್ಲದ್ದಕ್ಕೂ ಕಾನೂನು ಇದೆ.
ಬಿಜೆಪಿಯವರು ಪ್ರಚಾರ ಮಾಡಿಕೊಂಡು ಜನರಿಗೆ ಹಾದಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಚುನಾವಣೆ ಮುಗೀತು, ಈಗ ಬಿಜೆಪಿಯವರು ಕಡಿಮೆ ಮಾಡ್ತಾರೆ. ಫಲಿತಾಂಶ ಮುಗಿದ ಮೇಲೆ ಏನ್ ಫಿಟ್ಟಿಂಗ್ ಇಡಬೇಕು ಎಂದು ಯೋಚನೆ ಮಾಡ್ತಾರೆ. ಇದೆಲ್ಲ ನಡೆಯೋದಿಲ್ಲ. ಪ್ರತಿಭಟನೆ ಮಾಡಲಿ, ಊರು ಊರಲ್ಲಿ ಮಾಡಲಿ. ಪಬ್ಲಿಸಿಟಿ ಸಿಗಲಿ ಎಂದು ಮಾಡ್ತಿದ್ದಾರೆ ಮಾಡಲಿ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ:...

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ! ಐ ಡ್ರಾಪ್‌,...

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ ಇಲಾಖೆ

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ...

ರಾಜು ತಾಳಿಕೋಟಿ ಇನ್ನಿಲ್ಲ

ಖ್ಯಾತ ರಂಗ ಕಲಾವಿದ, ನಟ, ರಂಗನಿರ್ದೇಶಕ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ....