ಬಿಜೆಪಿಯವರು ಪ್ರಚಾರ ಮಾಡಿಕೊಂಡು ಜನರಿಗೆ ಹಾದಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ: ಮಧು ಬಂಗಾರಪ್ಪ

Date:

ಬಿಜೆಪಿಯವರು ಪ್ರಚಾರ ಮಾಡಿಕೊಂಡು ಜನರಿಗೆ ಹಾದಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ: ಮಧು ಬಂಗಾರಪ್ಪ

ಬೆಂಗಳೂರು: ಬಿಜೆಪಿಯವರು ಪ್ರಚಾರ ಮಾಡಿಕೊಂಡು ಜನರಿಗೆ ಹಾದಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಕ್ಫ್ ವಿಚಾರದಲ್ಲಿ ಯಾರಿಗೆ ಜಮೀನು ಸೇರಬೇಕೋ ಅವರಿಗೆ ಸೇರುತ್ತದೆ. ಯಾರೋ ಎಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬುದು ಸುಳ್ಳು‌. ಈ ಬಗ್ಗೆ ದಾಖಲಾತಿ ಇರುತ್ತದೆ. ಯಾರು ತೆಗೆದುಕೊಂಡು ಹೋಗಿಲ್ಲ‌. ಎಲ್ಲದ್ದಕ್ಕೂ ಕಾನೂನು ಇದೆ.
ಬಿಜೆಪಿಯವರು ಪ್ರಚಾರ ಮಾಡಿಕೊಂಡು ಜನರಿಗೆ ಹಾದಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಚುನಾವಣೆ ಮುಗೀತು, ಈಗ ಬಿಜೆಪಿಯವರು ಕಡಿಮೆ ಮಾಡ್ತಾರೆ. ಫಲಿತಾಂಶ ಮುಗಿದ ಮೇಲೆ ಏನ್ ಫಿಟ್ಟಿಂಗ್ ಇಡಬೇಕು ಎಂದು ಯೋಚನೆ ಮಾಡ್ತಾರೆ. ಇದೆಲ್ಲ ನಡೆಯೋದಿಲ್ಲ. ಪ್ರತಿಭಟನೆ ಮಾಡಲಿ, ಊರು ಊರಲ್ಲಿ ಮಾಡಲಿ. ಪಬ್ಲಿಸಿಟಿ ಸಿಗಲಿ ಎಂದು ಮಾಡ್ತಿದ್ದಾರೆ ಮಾಡಲಿ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...