No menu items!
30.9 C
Munich
Saturday, August 15, 2026

“ಬಿಜೆಪಿಯವರೇನು ಸತ್ಯ ಹರಿಶ್ಚಂದ್ರರಾ” ದೇವೇಗೌಡ ಅವರು ಹೀಗೆ ಹೇಳಿದ್ದೇಕೆ ?

Must read

ಡಾ. ಜಿ. ಪರಮೇಶ್ವರ್‌ ಅವರ ಒಡೆತನದ ಶಿಕ್ಷಣ ಸಂಸ್ಥೆಗಳು ಹಾಗೂ ನಿವಾಸದ ಮೇಲೆ ಐಟಿ ದಾಳಿ ನಡೆದಿರುವುದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ದೇವೇಗೌಡ  ಅವರು ಇದೆಲ್ಲ ರಾಜಕೀಯ ಪ್ರೇರಿತವಾಗಿದ್ದು, ವಿರೋಧಿಗಳನ್ನು ಮಣಿಸಲು ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಪರಮೇಶ್ವರ್‌ ರಾತ್ರಿ ಬೆಳಗಾಗುವುದರೊಳಗಾಗಿ ಶ್ರೀಮಂತರಾದವರಲ್ಲ. ಅವರ ತಂದೆ ಈ ಶಿಕ್ಷಣ ಸಂಸ್ಥೆಗಳನ್ನು ಬಹು ಹಿಂದೆಯೇ ಸ್ಥಾಪಿಸಿದ್ದರು ಎಂದು ದೇವೇಗೌಡರು ಹೇಳಿದ್ದಾರೆ ಹಾಗು  ಬಿಜೆಪಿಯವರೇನು ಸತ್ಯ ಹರಿಶ್ಚಂದ್ರರಾ ಎಂದು ವ್ಯಂಗ್ಯವಾಡಿದ್ದಾರೆ.  ಆದ್ರೆ ದೇವೇಗೌಡ ಅವರು ಈ ರೀತಿ‌ ಹೇಳಿದ್ದೇಕೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಹರಿದಾಡ್ತಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article