ಬಿಜೆಪಿಯ ಅತೃಪ್ತ ಶಾಸಕರ ಸಂಪರ್ಕದಲ್ಲಿ ಇದ್ದಾರಂತೆ ಕುಮಾರಸ್ವಾಮಿ ಹೌದಾ !?

Date:

ಬಿಜೆಪಿಯ ನೂತನ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಿಂದ ಬೇಸರವಾಗಿರುವ ಬಿಜೆಪಿಯ ಅತೃಪ್ತ ಶಾಸಕರುಗಳ ಗುಂಪೊಂದು ರಚನೆಯಾಗಿದೆ ಎಂದು ಬಿಜೆಪಿ ವಲಯದಲ್ಲಿ ಸುದ್ದಿ ಕೇಳಿ ಬರುತ್ತಿದೆ . ನಿನ್ನೆ ಹದಿನೇಳು ಜನ ಶಾಸಕರು ಸಚಿವ ಸ್ಥಾನವನ್ನು ಸ್ವೀಕರಿಸಿದರು ಆದರೆ ರಮೇಶ್ ಜಾರಕಿಹೊಳೆ ಹಾಗೂ ರೇಣುಕಾಚಾರ್ಯ ಇನ್ನು ಕೆಲವರು  ಅತೃಪ್ತಿಯಲ್ಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ .

ಇದೀಗ ಕುಮಾರಸ್ವಾಮಿಯವರು ಅತೃಪ್ತ ಶಾಸಕರುಗಳ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಯಡಿಯೂರಪ್ಪನವರ ನೆಮ್ಮದಿ ಕೆಡಿಸಿದೆ ಎಂದು ಹೇಳಲಾಗುತ್ತಿದೆ . ಇದರಿಂದ ನೂತನ ಸರ್ಕಾರಕ್ಕೆ ಏನಾದರೂ ತೊಂದರೆ ಇದೆಯಾ ಎಂಬ ಭಯ ಕೂಡ ಬಿಜೆಪಿ ವಲಯದಲ್ಲಿದೆ ಎನ್ನಲಾಗಿದೆ . ಹಾಗೆಯೇ ನಿನ್ನೆ ಕೂಡ ಸಿಟಿ ರವಿ ಯೋಗ ಮತ್ತು ಯೋಗ್ಯತೆ ಇದ್ದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂಬ ಹೇಳಿಕೆ ತುಂಬಾ ವಿವಾದಕ್ಕೀಡಾಗಿದೆ . ಇದರಿಂದ ಬಿಜೆಪಿ ವಲಯದಲ್ಲಿ ಅತೃಪ್ತರ ಗುಂಪೊಂದು ರಚನೆಯಾಗಿದೆ . ಹಾಗೆಯೇ ಉಮೇಶ್ ಕತ್ತಿ ಅವರು ಕೂಡ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ ಎಂಬ ಸುದ್ದಿ ಕೂಡ ಕೇಳಿಬರುತ್ತಿದೆ .

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...