ಬಿಜೆಪಿಯ ಅತೃಪ್ತ ಶಾಸಕರ ಸಂಪರ್ಕದಲ್ಲಿ ಇದ್ದಾರಂತೆ ಕುಮಾರಸ್ವಾಮಿ ಹೌದಾ !?

Date:

ಬಿಜೆಪಿಯ ನೂತನ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಿಂದ ಬೇಸರವಾಗಿರುವ ಬಿಜೆಪಿಯ ಅತೃಪ್ತ ಶಾಸಕರುಗಳ ಗುಂಪೊಂದು ರಚನೆಯಾಗಿದೆ ಎಂದು ಬಿಜೆಪಿ ವಲಯದಲ್ಲಿ ಸುದ್ದಿ ಕೇಳಿ ಬರುತ್ತಿದೆ . ನಿನ್ನೆ ಹದಿನೇಳು ಜನ ಶಾಸಕರು ಸಚಿವ ಸ್ಥಾನವನ್ನು ಸ್ವೀಕರಿಸಿದರು ಆದರೆ ರಮೇಶ್ ಜಾರಕಿಹೊಳೆ ಹಾಗೂ ರೇಣುಕಾಚಾರ್ಯ ಇನ್ನು ಕೆಲವರು  ಅತೃಪ್ತಿಯಲ್ಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ .

ಇದೀಗ ಕುಮಾರಸ್ವಾಮಿಯವರು ಅತೃಪ್ತ ಶಾಸಕರುಗಳ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಯಡಿಯೂರಪ್ಪನವರ ನೆಮ್ಮದಿ ಕೆಡಿಸಿದೆ ಎಂದು ಹೇಳಲಾಗುತ್ತಿದೆ . ಇದರಿಂದ ನೂತನ ಸರ್ಕಾರಕ್ಕೆ ಏನಾದರೂ ತೊಂದರೆ ಇದೆಯಾ ಎಂಬ ಭಯ ಕೂಡ ಬಿಜೆಪಿ ವಲಯದಲ್ಲಿದೆ ಎನ್ನಲಾಗಿದೆ . ಹಾಗೆಯೇ ನಿನ್ನೆ ಕೂಡ ಸಿಟಿ ರವಿ ಯೋಗ ಮತ್ತು ಯೋಗ್ಯತೆ ಇದ್ದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂಬ ಹೇಳಿಕೆ ತುಂಬಾ ವಿವಾದಕ್ಕೀಡಾಗಿದೆ . ಇದರಿಂದ ಬಿಜೆಪಿ ವಲಯದಲ್ಲಿ ಅತೃಪ್ತರ ಗುಂಪೊಂದು ರಚನೆಯಾಗಿದೆ . ಹಾಗೆಯೇ ಉಮೇಶ್ ಕತ್ತಿ ಅವರು ಕೂಡ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ ಎಂಬ ಸುದ್ದಿ ಕೂಡ ಕೇಳಿಬರುತ್ತಿದೆ .

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...