ಬಿಜೆಪಿಯ ಕನ್ನಡ ವಿರೋಧಿ ನೀತಿಯನ್ನು ಮಾಡ್ತಿದೆ !?

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಪರಿಶಿಷ್ಟ ಜಾತಿ, ಪಂಗಡದ ಪಾಲಿಗೆ ಎಸ್ಸಿಪಿ-ಟಿಎಸ್ಪಿ ಕ್ರಾಂತಿಕಾರಕ ಯೋಜನೆಯಾಗಿದೆ. ಆದರೆ, ಈ ಕಾಯ್ದೆಯನ್ನು ದುರ್ಬಲಗೊಳಿಸಲು ಬಿಜೆಪಿ ಸರಕಾರ ಷಡ್ಯಂತ್ರ ರೂಪಿಸುತ್ತಿದೆ. ಸರಕಾರದ ದಲಿತ ವಿರೋಧಿ ನೀತಿ ವಿರುದ್ಧ ಬಿಜೆಪಿಯ ದಲಿತ ಸಮುದಾಯದ ಶಾಸಕರೂ ದನಿ ಎತ್ತಬೇಕು. ಇಲ್ಲದಿದ್ದರೆ ಇತಿಹಾಸ ನಿಮ್ಮನ್ನು ಕ್ಷಮಿಸದು ಎಂದು ತಿಳಿಸಿದ್ದಾರೆ.

ಕೇಂದ್ರದ ಬಿಜೆಪಿ ಸರಕಾರ ಎಲ್‌ಐಸಿ ಸೇರಿದಂತೆ ಕೇಂದ್ರಾಡಳಿತಕ್ಕೆ ಒಳಪಟ್ಟ ಹುದ್ದೆಗಳ ಪರೀಕ್ಷೆಯನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲು ಕಡ್ಡಾಯಗೊಳಿಸಿದೆ.ಬಿಜೆಪಿ ನಾಯಕರ ಇಂತಹ ಕನ್ನಡ ವಿರೋಧಿ ನೀತಿಯನ್ನು ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...