ಬಿಜೆಪಿ ಅವರಿಗೆ ನ್ಯಾಯಾಲಯದ ಮೇಲೆ ಗೌರವ ಇಲ್ಲ ಅಂದರೆ ನಾವೇನು ಮಾಡೋಣ?: ಸಚಿವ ಚಲುವರಾಯಸ್ವಾಮಿ

Date:

ಬಿಜೆಪಿ ಅವರಿಗೆ ನ್ಯಾಯಾಲಯದ ಮೇಲೆ ಗೌರವ ಇಲ್ಲ ಅಂದರೆ ನಾವೇನು ಮಾಡೋಣ?: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಬಿಜೆಪಿ ಅವರಿಗೆ ನ್ಯಾಯಾಲಯದ ಮೇಲೆ ಗೌರವ ಇಲ್ಲ ಅಂದರೆ ನಾವೇನು ಮಾಡೋಣ? ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಮುಡಾ ಕೇಸ್‌ನಲ್ಲಿ ಸಿಎಂಗೆ ಲೋಕಾಯುಕ್ತ ಕ್ಲೀನ್‌ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು,
ಸಿದ್ದರಾಮಯ್ಯ ಅವರದ್ದು ಏನೇ ತಪ್ಪು ಇಲ್ಲದೇ ಹೋದರು ಪಾದಯಾತ್ರೆ ‌ಮಾಡಿದ್ರು. ಈಗ ಕ್ಲೀನ್‌ಚಿಟ್ ಸಿಕ್ಕಿದೆ. ಇದರ ಹೊಣೆ ಈಗ ಬಿಜೆಪಿ-ಜೆಡಿಎಸ್‌ನವರು ಹೊರಬೇಕು. ಸಿಬಿಐ ತನಿಖೆ ಬೇಡ ಎಂದು ಕೋರ್ಟ್ ಹೇಳಿತ್ತು.
ಲೋಕಾಯುಕ್ತಗೆ ವರದಿ ಕೊಟ್ಟಿದೆ. ಬಿಜೆಪಿ ಅವರಿಗೆ ನ್ಯಾಯಾಲಯದ ಮೇಲೆ ಗೌರವ ಇಲ್ಲ ಅಂದರೆ ನಾವೇನು ಮಾಡೋಣ? ಬಿಜೆಪಿಯವರು ಮಂಡು ಬಿದ್ದಿದ್ದಾರೆ ಎಂದು ಹೇಳಬೇಕು ಅಷ್ಟೇ ಎಂದು ವ್ಯಂಗ್ಯವಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ!

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ! ಜನರು...