ಬಿಜೆಪಿ ಆಡಳಿತ ನೆಡೆಸಿರುವುದರಲ್ಲಿ ವಿಫಲ ಆಗಿದೆ. ಡಿ ಕೆ ಶಿ

Date:

ಮಾಧ್ಯಮದವರಿಗೆ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದು ಕರ್ನಾಟಕ ರಾಜ್ಯದ ಆಡಳಿತ ಕುಸಿದು ಹೋಗಿದೆ, ಈ ವರ್ಷ ನಡೆದಷ್ಟು ಪ್ರತಿಭಟನೆ , ಚಳುವಳಿಗಳು ಎಂದೂ ನಡೆದಿಲ್ಲ ಮಾತು ಕೊಟ್ಟು ಅದರಂತೆ ನಡೆದಿಲ್ಲ ಎಲ್ಲ ವರ್ಗದವರಿಗೂ ಸಮಸ್ಯೆ ತಂದಿಟ್ಟಿದ್ದಾರೆ,
ಮೂರು ಉಪಚುನಾವಣೆ ಪ್ರವಾಸ ಮಾಡಿ ಬಂದಿದ್ದೇನೆ ಎಲ್ಲಾ ಕಡೆ ಈ ರಾಜ್ಯದಲ್ಲಿ ಬದಲಾವಣೆ ತರಬೇಕು ಎಂಬ ಅಭಿಪ್ರಾಯ ವ್ತಕ್ತವಾಗ್ತಿದೆ, ಸರ್ಕಾರದ ಬಗ್ಗೆ ಅಪಾರ ಸಿಟ್ಟಿದೆ ಈ ಚುನಾವಣೆಗಳಲ್ಲಿ ನಮಗೆ ಅಪಾರ ಪ್ರೀತಿ ಅಭಿಮಾನ ಜನ ತೋರಿಸುತ್ತಿದ್ದಾರೆ ನಾವು ಖಂಡಿತ ಎಲ್ಲಾ ಚುನಾವಣೆ ಗೆಲ್ಲಲಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...