ಬಿಜೆಪಿ ಆಡಳಿತ ನೆಡೆಸಿರುವುದರಲ್ಲಿ ವಿಫಲ ಆಗಿದೆ. ಡಿ ಕೆ ಶಿ

Date:

ಮಾಧ್ಯಮದವರಿಗೆ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದು ಕರ್ನಾಟಕ ರಾಜ್ಯದ ಆಡಳಿತ ಕುಸಿದು ಹೋಗಿದೆ, ಈ ವರ್ಷ ನಡೆದಷ್ಟು ಪ್ರತಿಭಟನೆ , ಚಳುವಳಿಗಳು ಎಂದೂ ನಡೆದಿಲ್ಲ ಮಾತು ಕೊಟ್ಟು ಅದರಂತೆ ನಡೆದಿಲ್ಲ ಎಲ್ಲ ವರ್ಗದವರಿಗೂ ಸಮಸ್ಯೆ ತಂದಿಟ್ಟಿದ್ದಾರೆ,
ಮೂರು ಉಪಚುನಾವಣೆ ಪ್ರವಾಸ ಮಾಡಿ ಬಂದಿದ್ದೇನೆ ಎಲ್ಲಾ ಕಡೆ ಈ ರಾಜ್ಯದಲ್ಲಿ ಬದಲಾವಣೆ ತರಬೇಕು ಎಂಬ ಅಭಿಪ್ರಾಯ ವ್ತಕ್ತವಾಗ್ತಿದೆ, ಸರ್ಕಾರದ ಬಗ್ಗೆ ಅಪಾರ ಸಿಟ್ಟಿದೆ ಈ ಚುನಾವಣೆಗಳಲ್ಲಿ ನಮಗೆ ಅಪಾರ ಪ್ರೀತಿ ಅಭಿಮಾನ ಜನ ತೋರಿಸುತ್ತಿದ್ದಾರೆ ನಾವು ಖಂಡಿತ ಎಲ್ಲಾ ಚುನಾವಣೆ ಗೆಲ್ಲಲಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...