ಬಿಜೆಪಿ ಆಡಳಿತ ನೆಡೆಸಿರುವುದರಲ್ಲಿ ವಿಫಲ ಆಗಿದೆ. ಡಿ ಕೆ ಶಿ

Date:

ಮಾಧ್ಯಮದವರಿಗೆ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದು ಕರ್ನಾಟಕ ರಾಜ್ಯದ ಆಡಳಿತ ಕುಸಿದು ಹೋಗಿದೆ, ಈ ವರ್ಷ ನಡೆದಷ್ಟು ಪ್ರತಿಭಟನೆ , ಚಳುವಳಿಗಳು ಎಂದೂ ನಡೆದಿಲ್ಲ ಮಾತು ಕೊಟ್ಟು ಅದರಂತೆ ನಡೆದಿಲ್ಲ ಎಲ್ಲ ವರ್ಗದವರಿಗೂ ಸಮಸ್ಯೆ ತಂದಿಟ್ಟಿದ್ದಾರೆ,
ಮೂರು ಉಪಚುನಾವಣೆ ಪ್ರವಾಸ ಮಾಡಿ ಬಂದಿದ್ದೇನೆ ಎಲ್ಲಾ ಕಡೆ ಈ ರಾಜ್ಯದಲ್ಲಿ ಬದಲಾವಣೆ ತರಬೇಕು ಎಂಬ ಅಭಿಪ್ರಾಯ ವ್ತಕ್ತವಾಗ್ತಿದೆ, ಸರ್ಕಾರದ ಬಗ್ಗೆ ಅಪಾರ ಸಿಟ್ಟಿದೆ ಈ ಚುನಾವಣೆಗಳಲ್ಲಿ ನಮಗೆ ಅಪಾರ ಪ್ರೀತಿ ಅಭಿಮಾನ ಜನ ತೋರಿಸುತ್ತಿದ್ದಾರೆ ನಾವು ಖಂಡಿತ ಎಲ್ಲಾ ಚುನಾವಣೆ ಗೆಲ್ಲಲಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...