ಬಿಜೆಪಿ ಆಡಳಿತ ನೆಡೆಸಿರುವುದರಲ್ಲಿ ವಿಫಲ ಆಗಿದೆ. ಡಿ ಕೆ ಶಿ

Date:

ಮಾಧ್ಯಮದವರಿಗೆ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದು ಕರ್ನಾಟಕ ರಾಜ್ಯದ ಆಡಳಿತ ಕುಸಿದು ಹೋಗಿದೆ, ಈ ವರ್ಷ ನಡೆದಷ್ಟು ಪ್ರತಿಭಟನೆ , ಚಳುವಳಿಗಳು ಎಂದೂ ನಡೆದಿಲ್ಲ ಮಾತು ಕೊಟ್ಟು ಅದರಂತೆ ನಡೆದಿಲ್ಲ ಎಲ್ಲ ವರ್ಗದವರಿಗೂ ಸಮಸ್ಯೆ ತಂದಿಟ್ಟಿದ್ದಾರೆ,
ಮೂರು ಉಪಚುನಾವಣೆ ಪ್ರವಾಸ ಮಾಡಿ ಬಂದಿದ್ದೇನೆ ಎಲ್ಲಾ ಕಡೆ ಈ ರಾಜ್ಯದಲ್ಲಿ ಬದಲಾವಣೆ ತರಬೇಕು ಎಂಬ ಅಭಿಪ್ರಾಯ ವ್ತಕ್ತವಾಗ್ತಿದೆ, ಸರ್ಕಾರದ ಬಗ್ಗೆ ಅಪಾರ ಸಿಟ್ಟಿದೆ ಈ ಚುನಾವಣೆಗಳಲ್ಲಿ ನಮಗೆ ಅಪಾರ ಪ್ರೀತಿ ಅಭಿಮಾನ ಜನ ತೋರಿಸುತ್ತಿದ್ದಾರೆ ನಾವು ಖಂಡಿತ ಎಲ್ಲಾ ಚುನಾವಣೆ ಗೆಲ್ಲಲಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...