ಬಿಜೆಪಿ ಆಡಳಿತ ನೆಡೆಸಿರುವುದರಲ್ಲಿ ವಿಫಲ ಆಗಿದೆ. ಡಿ ಕೆ ಶಿ

Date:

ಮಾಧ್ಯಮದವರಿಗೆ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದು ಕರ್ನಾಟಕ ರಾಜ್ಯದ ಆಡಳಿತ ಕುಸಿದು ಹೋಗಿದೆ, ಈ ವರ್ಷ ನಡೆದಷ್ಟು ಪ್ರತಿಭಟನೆ , ಚಳುವಳಿಗಳು ಎಂದೂ ನಡೆದಿಲ್ಲ ಮಾತು ಕೊಟ್ಟು ಅದರಂತೆ ನಡೆದಿಲ್ಲ ಎಲ್ಲ ವರ್ಗದವರಿಗೂ ಸಮಸ್ಯೆ ತಂದಿಟ್ಟಿದ್ದಾರೆ,
ಮೂರು ಉಪಚುನಾವಣೆ ಪ್ರವಾಸ ಮಾಡಿ ಬಂದಿದ್ದೇನೆ ಎಲ್ಲಾ ಕಡೆ ಈ ರಾಜ್ಯದಲ್ಲಿ ಬದಲಾವಣೆ ತರಬೇಕು ಎಂಬ ಅಭಿಪ್ರಾಯ ವ್ತಕ್ತವಾಗ್ತಿದೆ, ಸರ್ಕಾರದ ಬಗ್ಗೆ ಅಪಾರ ಸಿಟ್ಟಿದೆ ಈ ಚುನಾವಣೆಗಳಲ್ಲಿ ನಮಗೆ ಅಪಾರ ಪ್ರೀತಿ ಅಭಿಮಾನ ಜನ ತೋರಿಸುತ್ತಿದ್ದಾರೆ ನಾವು ಖಂಡಿತ ಎಲ್ಲಾ ಚುನಾವಣೆ ಗೆಲ್ಲಲಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...