ಬಿಜೆಪಿ ಆಡಳಿತ ನೆಡೆಸಿರುವುದರಲ್ಲಿ ವಿಫಲ ಆಗಿದೆ. ಡಿ ಕೆ ಶಿ

1
32

ಮಾಧ್ಯಮದವರಿಗೆ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದು ಕರ್ನಾಟಕ ರಾಜ್ಯದ ಆಡಳಿತ ಕುಸಿದು ಹೋಗಿದೆ, ಈ ವರ್ಷ ನಡೆದಷ್ಟು ಪ್ರತಿಭಟನೆ , ಚಳುವಳಿಗಳು ಎಂದೂ ನಡೆದಿಲ್ಲ ಮಾತು ಕೊಟ್ಟು ಅದರಂತೆ ನಡೆದಿಲ್ಲ ಎಲ್ಲ ವರ್ಗದವರಿಗೂ ಸಮಸ್ಯೆ ತಂದಿಟ್ಟಿದ್ದಾರೆ,
ಮೂರು ಉಪಚುನಾವಣೆ ಪ್ರವಾಸ ಮಾಡಿ ಬಂದಿದ್ದೇನೆ ಎಲ್ಲಾ ಕಡೆ ಈ ರಾಜ್ಯದಲ್ಲಿ ಬದಲಾವಣೆ ತರಬೇಕು ಎಂಬ ಅಭಿಪ್ರಾಯ ವ್ತಕ್ತವಾಗ್ತಿದೆ, ಸರ್ಕಾರದ ಬಗ್ಗೆ ಅಪಾರ ಸಿಟ್ಟಿದೆ ಈ ಚುನಾವಣೆಗಳಲ್ಲಿ ನಮಗೆ ಅಪಾರ ಪ್ರೀತಿ ಅಭಿಮಾನ ಜನ ತೋರಿಸುತ್ತಿದ್ದಾರೆ ನಾವು ಖಂಡಿತ ಎಲ್ಲಾ ಚುನಾವಣೆ ಗೆಲ್ಲಲಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ

1 COMMENT

LEAVE A REPLY

Please enter your comment!
Please enter your name here