ಬಿಜೆಪಿ ಕಚೇರಿಯಲ್ಲಿ ಸಿಬ್ಬಂದಿಗಳನ್ನು ಹೊರಹಾಕಿದ್ದೇಕೆ !?

Date:

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತಿದ್ದ ಒಂಬತ್ತು ಮಂದಿಯನ್ನು ಹೊರ ಹಾಕಲಾಗಿದ್ದು, ಇವರುಗಳು ಯಡಿಯೂರಪ್ಪನವರ ಬೆಂಬಲಿಗರು ಎಂಬುದು ಗಮನಾರ್ಹ. ಯಡಿಯೂರಪ್ಪ ಬಿಜೆಪಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನೇಮಕಗೊಂಡಿದ್ದ ಕಚೇರಿ ಕಾರ್ಯದರ್ಶಿ, ಕಂಪ್ಯೂಟರ್ ಆಪರೇಟರ್, ಫೋಟೋಗ್ರಾಫರ್, ವಿಡಿಯೋಗ್ರಾಫರ್, ಸೂಪರ್ ವೈಸರ್, ಸ್ವಾಗತಕಾರರು, ಅಡಿಗೆಯವರು ಸೇರಿದಂತೆ ಒಟ್ಟು ಒಂಬತ್ತು ಮಂದಿಯನ್ನು ಕೆಲಸದಿಂದ ಈಗ ತೆಗೆಯಲಾಗಿದೆ.

ದಿಢೀರ್ ಕೈಗೊಂಡ ಈ ನಿರ್ಣಯವನ್ನು ಕೆಲವರು ಪ್ರಶ್ನಿಸಿದ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ವಜಾಗೊಂಡಿರುವ ಸಿಬ್ಬಂದಿಗಳು ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಬಳಿ ತಮ್ಮ ಅಹವಾಲು ಹೇಳಿಕೊಂಡಿದ್ದಾರೆನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...