ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಯತ್ನ !

Date:

ಮಂಗಳೂರು: ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಯತ್ನ ಮಾಡಿರುವ ಘಟನೆ ಮಂಗಳೂರಿನ ಬೋಳಿಯಾರ್ ಬಳಿ ನಡೆದಿದೆ. ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯರ್ ನಲ್ಲಿ ಆಯೋಜಿಸಿದ್ದ ವಿಜಯೋತ್ಸವ ಸಂದರ್ಭದಲ್ಲಿ ಮಾತಿನ ಚಕಮಕಿ ಏರ್ಪಟ್ಟು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು. ಹತ್ಯೆ ಯತ್ನ ಸುದ್ದಿ ತಿಳಿದು ಕೊಣಾಜೆ ಪೊಲೀಸ್ ಠಾಣೆ ಮುಂದೆ ಬಿಜೆಪಿ‌ ಕಾರ್ಯಕರ್ತರು ಜಮಾಯಿಸಿದರು. ದ.ಕ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಜಿಲ್ಲಾ ಬಿಜೆಪಿ ನಾಯಕರು ಭೇಟಿ ನೀಡಿ ಕಾರ್ಯಕರ್ತರ ಮನವೊಲಿಕೆಗೆ ಯತ್ನಸಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...