ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ: ಆರಗ ಜ್ಞಾನೇಂದ್ರ ಹೇಳಿದ್ದೇನು?

Date:

ಬೆಂಗಳೂರು:- ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಮತಿನ್​ ಎಂಬುವನು ಸಿಮ್ ಖರೀದಿಸಿ ಕೊಟ್ಟ ವಿಳಾಸ, ದಾಖಲೆ ದುರುಪಯೋಗ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ತೀರ್ಥಹಳ್ಳಿಯ ಸಾಯಿ ಪ್ರಕಾಶ್​ನನ್ನು ವಿಚಾರಣೆ ಮಾಡಲಾಗಿದ್ದು, ಸತ್ಯಾಂಶ ಗೊತ್ತಾದ ನಂತರ ನಿನ್ನೆ ಎನ್​ಐಎ ತಂಡ ವಾಪಸ್ ಕಳುಹಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೇಸ್​ನಲ್ಲಿ ಬಿಜೆಪಿ ಕಾರ್ಯಕರ್ತರ ಭಾಗಿ ಬಗ್ಗೆ ಅಪಪ್ರಚಾರ ಮಾಡಲಾಗಿದೆ. ತೀರ್ಥಹಳ್ಳಿಯ ಮೊಬೈಲ್ ಅಂಗಡಿಯಲ್ಲಿ ಸಿಮ್ ಖರೀದಿಸಿ 8 ಹಿಂದುಗಳ ಹೆಸರಿನಲ್ಲಿ ಮತಿನ್ ನಕಲಿ ಫೇಸ್​ಬುಕ್ ಅಕೌಂಟ್ ಮಾಡಿದ್ದಾನೆ. ಇವರನ್ನು NIA ತಂಡ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕಿದೆ. ಬಿಜೆಪಿ ಕಾರ್ಯಕರ್ತ ರಾಷ್ಟ್ರವಿರೋಧಿ ಕೃತ್ಯದಲ್ಲಿ ಭಾಗಿ ಆಗಲ್ಲ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...