ಬಿಜೆಪಿ ಕೇಂದ್ರ ನಾಯಕರಿಂದ ಬಂದ ಸೂಚನೆ ಏನು !? ಯಡಿಯೂರಪ್ಪನವರಿಗೆ ಕೈ ತಪ್ಪುತ್ತಾ ‘ಸಿಎಂ’ ಸ್ಥಾನ.?

Date:

ಹೊಸ ಸರ್ಕಾರ ರಚಿಸಲು ರಾಜ್ಯ ಬಿಜೆಪಿ ನಾಯಕರು ತರಾತುರಿಯಲ್ಲಿ ಪ್ರಯತ್ನ ನಡೆಸಿದರೂ ಅದಕ್ಕೆ ಪಕ್ಷದ ಕೇಂದ್ರ ನಾಯಕರು ತಣ್ಣೀರೆರಚಿದ್ದಾರೆ.

ಮೈತ್ರಿ ಸರ್ಕಾರ ಪತನಗೊಂಡು ಎರಡು ದಿನಗಳು ಕಳೆಯುತ್ತಾ ಬಂದರೂ ಬಿಜೆಪಿ ಕೇಂದ್ರ ನಾಯಕರು ಸರ್ಕಾರ ರಚನೆಗೆ ಯಾವುದೇ ಸೂಚನೆ ನೀಡದಿರುವುದು ರಾಜ್ಯ ನಾಯಕರನ್ನು ಕಂಗಾಲಾಗಿಸಿದೆ. ಹೊಸ ಸರ್ಕಾರ ರಚನೆಗೆ ಮುಂದಾಗುವುದರ ಬದಲು ಮಧ್ಯಂತರ ಚುನಾವಣೆಗೆ ಹೋಗುವುದೇ ಸೂಕ್ತ ಎಂಬ ಚಿಂತನೆ ಕೇಂದ್ರ ನಾಯಕರಲ್ಲಿದ್ದು, ಇದರಿಂದಾಗಿ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.

Share post:

Subscribe

spot_imgspot_img

Popular

More like this
Related

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ!

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ! ಭಾರತೀಯರ ಜೀವನದಲ್ಲಿ...

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...