“ಬಿಜೆಪಿ ಕೊಡುವ ಹಣ ತೆಗೆದುಕೊಳ್ಳ ಆದರೆ ಮತವನ್ನು ಕಾಂಗ್ರೇಸಿಗೆ ಹಾಕಿ “

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣಸೂರಿನಲ್ಲಿ ಇಂದು ಪ್ರಚಾರದ ವೇಳೆ ಪಕ್ಷಬಿಟ್ಟು ಹೊದವರಮೇಲೆ ಕಿಡಿಕಾರಿದ ಅವರು ಕುರಿ – ಕೋಳಿಯಂತೆ ಬಿಜೆಪಿಗೆ ಮಾರಾಟವಾಗಿರುವ ಅನರ್ಹ ಶಾಸಕರನ್ನು ಸೋಲಿಸಿ ಮನೆಗೆ ಕಳುಹಿಸಿ ಅವರಿಗೆ ಜನರಿಗೆ ಕೆಲಸ ಮಾಡುವ ಉದ್ದೇಶ ಇಲ್ಲಾ ಅವರುಗಳು ಹಣ ಮಾಡಿಕೊಂಡು ಮಾರಟವಾಗಿದ್ದಾರೆ ಅವರಿಗೆ ಪಾಟ ಕಲಿಸಿ  ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಮೂಟೆ ಗಟ್ಟಲೆ ದುಡ್ಡಿರುವ ಯಡಿಯೂರಪ್ಪ ಈ ಹಣದಿಂದ ಚುನಾವಣೆಯಲ್ಲಿ ಗೆಲ್ಲಲು ಹೊರಟಿದ್ದಾರೆ. ಯಡಿಯೂರಪ್ಪ ನೀಡಿರುವ 20 ಕೋಟಿ ರೂಪಾಯಿ ಹಣವನ್ನು ಅನರ್ಹ ಶಾಸಕರು ನಿಮ್ಮ ಬಳಿ ತರುತ್ತಾರೆ. ನೀವುಗಳು ಬಾಂಬೆ ನೋಟು ತೆಗೆದುಳ್ಳಿ ಆದರೆ ಒಟನ್ನು ಕಾಂಗ್ರೆಸ್ ಗೆ ಹಾಕಿ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...