“ಬಿಜೆಪಿ ಕೊಡುವ ಹಣ ತೆಗೆದುಕೊಳ್ಳ ಆದರೆ ಮತವನ್ನು ಕಾಂಗ್ರೇಸಿಗೆ ಹಾಕಿ “

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣಸೂರಿನಲ್ಲಿ ಇಂದು ಪ್ರಚಾರದ ವೇಳೆ ಪಕ್ಷಬಿಟ್ಟು ಹೊದವರಮೇಲೆ ಕಿಡಿಕಾರಿದ ಅವರು ಕುರಿ – ಕೋಳಿಯಂತೆ ಬಿಜೆಪಿಗೆ ಮಾರಾಟವಾಗಿರುವ ಅನರ್ಹ ಶಾಸಕರನ್ನು ಸೋಲಿಸಿ ಮನೆಗೆ ಕಳುಹಿಸಿ ಅವರಿಗೆ ಜನರಿಗೆ ಕೆಲಸ ಮಾಡುವ ಉದ್ದೇಶ ಇಲ್ಲಾ ಅವರುಗಳು ಹಣ ಮಾಡಿಕೊಂಡು ಮಾರಟವಾಗಿದ್ದಾರೆ ಅವರಿಗೆ ಪಾಟ ಕಲಿಸಿ  ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಮೂಟೆ ಗಟ್ಟಲೆ ದುಡ್ಡಿರುವ ಯಡಿಯೂರಪ್ಪ ಈ ಹಣದಿಂದ ಚುನಾವಣೆಯಲ್ಲಿ ಗೆಲ್ಲಲು ಹೊರಟಿದ್ದಾರೆ. ಯಡಿಯೂರಪ್ಪ ನೀಡಿರುವ 20 ಕೋಟಿ ರೂಪಾಯಿ ಹಣವನ್ನು ಅನರ್ಹ ಶಾಸಕರು ನಿಮ್ಮ ಬಳಿ ತರುತ್ತಾರೆ. ನೀವುಗಳು ಬಾಂಬೆ ನೋಟು ತೆಗೆದುಳ್ಳಿ ಆದರೆ ಒಟನ್ನು ಕಾಂಗ್ರೆಸ್ ಗೆ ಹಾಕಿ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....