ಬಿಜೆಪಿ ಗೆಲ್ಲಲು ಡಿಸಿಎಂ ಪರಮೇಶ್ವರ್ ಕಾರಣ !?

Date:

ಬಸವರಾಜು ಗೆಲ್ಲಿಸಲು ಡಿಸಿಎಂ ಪರಮೇಶ್ವರ್ ಸಾಥ್ ಕೊಟ್ಟಿದ್ದಾರೆ. ಬಿಜೆಪಿ ಗೆಲ್ಲಿಸುವಲ್ಲಿ ಪರಮೇಶ್ವರ್ ಸಹಕಾರ ನೂರಕ್ಕೆ ಸಾವಿರಪಟ್ಟು ಇದೆ. ಪರಮೇಶ್ವರ್ ಸಹಕಾರ ಬಿಜೆಪಿಗೆ ಸಂಪೂರ್ಣ ಸಿಕ್ಕಿದೆ. ಬಿಜೆಪಿ ಮುಖಂಡನಾಗಿ ನಾನು ಹತ್ತಿರದಿಂದ ನೋಡಿದ್ದೇನೆ ಎಂದು ರಾಮಾಂಜನೇಯ ಹೇಳಿದ್ದಾರೆ.

ಹಾಗೇ ಮೋದಿ ಕೈ ಬಲಪಡಿಸಲು ಸಹಕರಿಸಿದ ಪರಮೇಶ್ವರ್ ಗೆ ಧನ್ಯವಾದ ತಿಳಿಸಿದ ಅವರು, ಪರಮೇಶ್ವರ್ ಚಾಣಾಕ್ಷತನ ದೇವೆಗೌಡರ ಚಾಣಾಕ್ಷತೆಗಿಂತ ಮೀರಿದ್ದು. ಪ್ಲಾನ್ ಮಾಡಿ ದೇವೇಗೌಡರನ್ನು ಸೋಲಿಸಿ ಸೇಡು ತೀರಿಸಿಕೊಂಡ್ರು ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...