ಬಿಜೆಪಿ ಗೆಲ್ಲಲು ಡಿಸಿಎಂ ಪರಮೇಶ್ವರ್ ಕಾರಣ !?

Date:

ಬಸವರಾಜು ಗೆಲ್ಲಿಸಲು ಡಿಸಿಎಂ ಪರಮೇಶ್ವರ್ ಸಾಥ್ ಕೊಟ್ಟಿದ್ದಾರೆ. ಬಿಜೆಪಿ ಗೆಲ್ಲಿಸುವಲ್ಲಿ ಪರಮೇಶ್ವರ್ ಸಹಕಾರ ನೂರಕ್ಕೆ ಸಾವಿರಪಟ್ಟು ಇದೆ. ಪರಮೇಶ್ವರ್ ಸಹಕಾರ ಬಿಜೆಪಿಗೆ ಸಂಪೂರ್ಣ ಸಿಕ್ಕಿದೆ. ಬಿಜೆಪಿ ಮುಖಂಡನಾಗಿ ನಾನು ಹತ್ತಿರದಿಂದ ನೋಡಿದ್ದೇನೆ ಎಂದು ರಾಮಾಂಜನೇಯ ಹೇಳಿದ್ದಾರೆ.

ಹಾಗೇ ಮೋದಿ ಕೈ ಬಲಪಡಿಸಲು ಸಹಕರಿಸಿದ ಪರಮೇಶ್ವರ್ ಗೆ ಧನ್ಯವಾದ ತಿಳಿಸಿದ ಅವರು, ಪರಮೇಶ್ವರ್ ಚಾಣಾಕ್ಷತನ ದೇವೆಗೌಡರ ಚಾಣಾಕ್ಷತೆಗಿಂತ ಮೀರಿದ್ದು. ಪ್ಲಾನ್ ಮಾಡಿ ದೇವೇಗೌಡರನ್ನು ಸೋಲಿಸಿ ಸೇಡು ತೀರಿಸಿಕೊಂಡ್ರು ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...