ಬಿಜೆಪಿ ಗೆಲ್ಲಲು ಡಿಸಿಎಂ ಪರಮೇಶ್ವರ್ ಕಾರಣ !?

Date:

ಬಸವರಾಜು ಗೆಲ್ಲಿಸಲು ಡಿಸಿಎಂ ಪರಮೇಶ್ವರ್ ಸಾಥ್ ಕೊಟ್ಟಿದ್ದಾರೆ. ಬಿಜೆಪಿ ಗೆಲ್ಲಿಸುವಲ್ಲಿ ಪರಮೇಶ್ವರ್ ಸಹಕಾರ ನೂರಕ್ಕೆ ಸಾವಿರಪಟ್ಟು ಇದೆ. ಪರಮೇಶ್ವರ್ ಸಹಕಾರ ಬಿಜೆಪಿಗೆ ಸಂಪೂರ್ಣ ಸಿಕ್ಕಿದೆ. ಬಿಜೆಪಿ ಮುಖಂಡನಾಗಿ ನಾನು ಹತ್ತಿರದಿಂದ ನೋಡಿದ್ದೇನೆ ಎಂದು ರಾಮಾಂಜನೇಯ ಹೇಳಿದ್ದಾರೆ.

ಹಾಗೇ ಮೋದಿ ಕೈ ಬಲಪಡಿಸಲು ಸಹಕರಿಸಿದ ಪರಮೇಶ್ವರ್ ಗೆ ಧನ್ಯವಾದ ತಿಳಿಸಿದ ಅವರು, ಪರಮೇಶ್ವರ್ ಚಾಣಾಕ್ಷತನ ದೇವೆಗೌಡರ ಚಾಣಾಕ್ಷತೆಗಿಂತ ಮೀರಿದ್ದು. ಪ್ಲಾನ್ ಮಾಡಿ ದೇವೇಗೌಡರನ್ನು ಸೋಲಿಸಿ ಸೇಡು ತೀರಿಸಿಕೊಂಡ್ರು ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ....

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಬೆಳಗಾವಿ:...

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ...