ಬಿಜೆಪಿ ಗೆಲ್ಲಲು ಡಿಸಿಎಂ ಪರಮೇಶ್ವರ್ ಕಾರಣ !?

Date:

ಬಸವರಾಜು ಗೆಲ್ಲಿಸಲು ಡಿಸಿಎಂ ಪರಮೇಶ್ವರ್ ಸಾಥ್ ಕೊಟ್ಟಿದ್ದಾರೆ. ಬಿಜೆಪಿ ಗೆಲ್ಲಿಸುವಲ್ಲಿ ಪರಮೇಶ್ವರ್ ಸಹಕಾರ ನೂರಕ್ಕೆ ಸಾವಿರಪಟ್ಟು ಇದೆ. ಪರಮೇಶ್ವರ್ ಸಹಕಾರ ಬಿಜೆಪಿಗೆ ಸಂಪೂರ್ಣ ಸಿಕ್ಕಿದೆ. ಬಿಜೆಪಿ ಮುಖಂಡನಾಗಿ ನಾನು ಹತ್ತಿರದಿಂದ ನೋಡಿದ್ದೇನೆ ಎಂದು ರಾಮಾಂಜನೇಯ ಹೇಳಿದ್ದಾರೆ.

ಹಾಗೇ ಮೋದಿ ಕೈ ಬಲಪಡಿಸಲು ಸಹಕರಿಸಿದ ಪರಮೇಶ್ವರ್ ಗೆ ಧನ್ಯವಾದ ತಿಳಿಸಿದ ಅವರು, ಪರಮೇಶ್ವರ್ ಚಾಣಾಕ್ಷತನ ದೇವೆಗೌಡರ ಚಾಣಾಕ್ಷತೆಗಿಂತ ಮೀರಿದ್ದು. ಪ್ಲಾನ್ ಮಾಡಿ ದೇವೇಗೌಡರನ್ನು ಸೋಲಿಸಿ ಸೇಡು ತೀರಿಸಿಕೊಂಡ್ರು ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...