No menu items!
3.1 C
Munich
Thursday, April 30, 2026

ಬಿಜೆಪಿ ಗೆಲ್ಲಲು ಡಿಸಿಎಂ ಪರಮೇಶ್ವರ್ ಕಾರಣ !?

Must read

ಬಸವರಾಜು ಗೆಲ್ಲಿಸಲು ಡಿಸಿಎಂ ಪರಮೇಶ್ವರ್ ಸಾಥ್ ಕೊಟ್ಟಿದ್ದಾರೆ. ಬಿಜೆಪಿ ಗೆಲ್ಲಿಸುವಲ್ಲಿ ಪರಮೇಶ್ವರ್ ಸಹಕಾರ ನೂರಕ್ಕೆ ಸಾವಿರಪಟ್ಟು ಇದೆ. ಪರಮೇಶ್ವರ್ ಸಹಕಾರ ಬಿಜೆಪಿಗೆ ಸಂಪೂರ್ಣ ಸಿಕ್ಕಿದೆ. ಬಿಜೆಪಿ ಮುಖಂಡನಾಗಿ ನಾನು ಹತ್ತಿರದಿಂದ ನೋಡಿದ್ದೇನೆ ಎಂದು ರಾಮಾಂಜನೇಯ ಹೇಳಿದ್ದಾರೆ.

ಹಾಗೇ ಮೋದಿ ಕೈ ಬಲಪಡಿಸಲು ಸಹಕರಿಸಿದ ಪರಮೇಶ್ವರ್ ಗೆ ಧನ್ಯವಾದ ತಿಳಿಸಿದ ಅವರು, ಪರಮೇಶ್ವರ್ ಚಾಣಾಕ್ಷತನ ದೇವೆಗೌಡರ ಚಾಣಾಕ್ಷತೆಗಿಂತ ಮೀರಿದ್ದು. ಪ್ಲಾನ್ ಮಾಡಿ ದೇವೇಗೌಡರನ್ನು ಸೋಲಿಸಿ ಸೇಡು ತೀರಿಸಿಕೊಂಡ್ರು ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article