ಬಿಜೆಪಿ ಗೆ ಸೇರಲಿದ್ದಾರೆ ಎಲ್ಲ ಅನರ್ಹ ಶಾಸಕರುಗಳು !?

Date:

ಈ ಹಿನ್ನಲೆಯಲ್ಲಿ ಅನರ್ಹ ಶಾಸಕರುಗಳಾದ ಮುನಿರತ್ನ, ಎಸ್.ಟಿ. ಸೋಮಶೇಖರ್‌ ಮೊದಲಾದವರು ಇಂದು ದೆಹಲಿಗೆ ದೌಡಾಯಿಸಿದ್ದು,  ತೀರ್ಪು ಹೊರ ಬಂದ ಬಳಿಕ ಮಾತನಾಡಿದ ಶಾಸಕರುಗಳು ನಾಳೆ ಬಿಜೆಪಿ ಕಚೇರಿಗೆ ಬರುತ್ತೆವೆ ಎಲ್ಲಾ ಅಲ್ಲೆ ಬಂದು ಸೇರುತ್ತೆವೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿರುವ  ಬಹುತೇಕ ಎಲ್ಲ ಅನರ್ಹ ಶಾಸಕರುಗಳು  ನಾಳೆ ಬಿಜೆಪಿಗೆ ಬಂದು ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ ನಂತರ ರಾಜಕೀಯ ವಲಯದಲ್ಲಿ ಏನೇನು ಬದಲಾವಣೆ ಆಗಬಹುದು ಎಂದು ನಾಳೆ ಬಿಜೆಪಿ ಕಚೇರಿಗೆ ಬಂದ ಅನರ್ಹ ಶಾಸಕರ ನಿರ್ಣಯ ತಿಳಿಸುತ್ತದೆ  ನಂತರ ಯಾರಿಗೆ ಯಾವ ಸ್ಥಾನಮಾನಗಳು ಸಿಗಲಿದೆ ನೊಡಬೇಕಿದೆ.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...