ಬಿಜೆಪಿ ಸಂಪುಟ ರಚನೆಯಿಂದ ಅತೃಪ್ತಿಯಲ್ಲಿರುವ ಶಾಸಕರಿಂದ ಇದೆಯಾ ಯಡಿಯೂರಪ್ಪ ಸರ್ಕಾರಕ್ಕೆ ತೊಂದರೆ !?

Date:

ನಿನ್ನೆ ಬಿಜೆಪಿ ಸರ್ಕಾರದ ಸಂಪುಟ ರಚನೆಯಲ್ಲಿ ಪ್ರಮಾಣ ವಚನ  ಸ್ವೀಕರಿಸಿದ ಸಚಿವರು ಒಂದು ಕಡೆಯಾದರೆ ಸಚಿವ ಸ್ಥಾನವನ್ನು ಆಕಾಂಕ್ಷೆ ಯಲ್ಲಿದ್ದ ಬಿಜೆಪಿಯ ಅತೃಪ್ತ ಶಾಸಕರು ಮುಂದೆ ಒಂದೆಡೆ ಇವರಿಗೆ ಸಚಿವ ಸ್ಥಾನ ಸಿಗುತ್ತೆ ಅಂದುಕೊಂಡಿದ್ದ ಶಾಸಕರುಗಳಿಗೆ ಸಚಿವ ಸ್ಥಾನ ಸಿಗದಿದ್ದ ಕಾರಣಕ್ಕೆ ಅವರು ಮುಂದಿನ ನಡೆ ಏನು ಎಂಬುದರ ಬಗ್ಗೆ ಎಲ್ಲರ ಕುತೂಹಲವಿದೆ .

ರಮೇಶ್ ಜಾರಕಿಹೊಳಿ ರೇಣುಕಾಚಾರ್ಯ ಸೇರಿದಂತೆ ಬಿಜೆಪಿ ವಲಯ ವಲಯದಲ್ಲಿ ಹಲವು ಶಾಸಕರು ಅತೃಪ್ತಿ ಯಲ್ಲಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ . ಇನ್ನು ಅತೃಪ್ತ ಶಾಸಕರೊಡನೆ ಯಡಿಯೂರಪ್ಪನವರು ಮಾತುಕತೆ ನಡೆಸಿಲ್ಲ ಈಗ ಅವರಲ್ಲೆ ಒಂದು ಗುಂಪು ರಚನೆಯಾಗಿದೆ ಎಂಬ ಸುದ್ದಿ ಕೇಳಿಬರುತ್ತಿದೆ . ಈ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಹತ್ತು ಪ್ರ ಶಾಸಕರ ಗುಂಪೊಂದು ರಚನೆಯಾಗಿತ್ತು ಹೀಗೆ ಬಿಜೆಪಿಯಲ್ಲೂ ಸಹ ಈಗ ಸಚಿವ ಸ್ಥಾನ ಆಕಾಂಕ್ಷಿಗಳು ಸ್ಥಾನ ಸಿಗದಿದ್ದ ಕಾರಣಕ್ಕೆ ಅತೃಪ್ತಿಯಲ್ಲಿ ದ್ದಾರೆ ಎಂಬ ಸುದ್ದಿ ಕೇಳಿ ಬರ್ತಿದೆ .

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...