ಬಿಜೆಪಿ ಸಂಸದ ನಳಿನ್ ಕುಮಾರ್ ಮೇಲೆ ಜಾಮೀನು ರಹಿತ ವಾರೆಂಟ್ ಜಾರಿ ! ಯಾಕೆ ಗೊತ್ತಾ ?

Date:

ದಕ್ಷಿಣ ಕನ್ನಡ ಜಿಲ್ಲೆ ಸಂಸದ ನಳಿನ್ ಕುಮಾರ್ ಕಟೀಲ್ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

ವಿಶೇಷ ಕೋರ್ಟ್ ನ ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ್ ಆದೇಶ ಹೊರಡಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪವಿದ್ದು, ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...