ಬಿಜೆಪಿ ಸರ್ಕಾರದ ಖಾತೆ ಹಂಚಿಕೆ . ಯಾವ ಸಚಿವರಿಗೆ ಯಾವ ಖಾತೆ ? ಇಲ್ಲಿದೆ ಅದರ ಪಟ್ಟಿ .

Date:

ಕೆಲವು ದಿನಗಳ ಹಿಂದೆ ಬಿಜೆಪಿಯ ಹದಿನೇಳು ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಿದ್ರು ಅವರಿಗೆ ಇನ್ನೂ ಖಾತೆ ಹಂಚಿಕೆ ಆಗಿರಲಿಲ್ಲ ಇದೀಗ ಬಿಜೆಪಿ ಸರ್ಕಾರ ಸಚಿವರಿಗೆ ಖಾತೆ ಹಂಚಿಕೆ ಮಾಡಿದೆ .

ಬಿಜೆಪಿ ಸಚಿವರ ಖಾತೆ ಹಂಚಿಕೆಯಾದ ಅಧಿಕೃತ ಪಟ್ಟಿ ಇಲ್ಲಿದೆ .

1 – ಸಿಟಿ.ರವಿ-  (ಪ್ರವಾಸೊದ್ಯಮ, ಕನ್ನಡ ಮತ್ತು ಸಂಸ್ಕೃತಿ (ಹೆಚ್ಚುವರಿ) )

2 – (ನಾಗೇಶ್- ಅಬಕಾರ)

 3   –  (ಬಸವರಾಜ ಬೊಮ್ಮಾಯಿ- ಗೃಹ ಖಾತೆ)

4 – ಕೆ.ಎಸ್.ಈಶ್ವರಪ್ಪ- (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್)

5 – ವಿ.ಸೋಮಣ್ಣ- (ವಸತಿ ಖಾತೆ)

6 – ಆರ್.ಅಶೋಕ್-( ಕಂದಾಯ ಖಾತೆ)

7 – ಲಕ್ಷ್ಮಣ ಸವದಿ- (ಸಾರಿಗೆ ಖಾತೆ)

8 – ಜಗದೀಶ್ ಶೆಟ್ಟರ್- (ಬೃಹತ್ ಮತ್ತು ಮಧ್ಯಮ ಕೈಗಾರಿಕೆ)

9 – ಅಶ್ವಥ್ ನಾರಾಯಣ್ – (ಉನ್ನತ ಶಿಕ್ಷಣ ಸಚಿವ, ಐಟಿ-ಬಿಟಿ)

10 – ಗೋವಿಂದ ಕರಜೋಳ- (ಲೋಕೋಪಯೋಗಿ, ಸಮಾಜ ಕಲ್ಯಾಣ)

11 – ಮಾಧುಸ್ವಾಮಿ- (ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಮತ್ತು ಜಲಸಂಪನ್ಮೂಲ (ಹೆಚ್ಚುವರಿ))

12 – ಶ್ರೀರಾಮುಲು- (ಆರೋಗ್ಯ ಮತ್ತು ಕುಟುಂಬ ಕಲ್ಯಾಣ)

13 – ಸಿ ಪಾಟೀಲ್- (ಗಣಿ ಮತ್ತು ಭೂವಿಜ್ಞಾನ)

14 – ಸುರೇಶ್ ಕುಮಾರ್- (ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ)

15 – ಶಶಿಕಲಾ ಜೊಲ್ಲೆ- (ಮಹಿಳಾ ಮತ್ತು ಮಕ್ಕಳ ಕಲ್ಯಾಣ)

16 – ಪ್ರಭೂ ಚೌವ್ಹಾಣ್- (ಪಶು ಸಂಗೋಪನೆ)

17 – ಕೋಟಾ ಶ್ರೀನಿವಾಸ ಪೂಜಾರಿ – (ಬಂದರು ಮತ್ತು ಮೀನುಗಾರಿಕೆ, ಮುಜರಾಯಿ)

 

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...