ಬಿಜೆಪಿ ಸರ್ಕಾರ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮೇಲೆ ಸೇಡು ತೀರಿಸಿಕೊಳ್ಳುತಿದ್ಯಾ ?

Date:

ಹೌದು ಹೀಗಂತ ಸ್ವತಃ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ , ಈ ಹಿಂದೆ ಗುಜರಾತ್ ನ ಶಾಸಕರಿಗೆ ಡಿ.ಕೆ.ಶಿವಕುಮಾರ್ ರಾಮನಗರದ ಈಗಲ್ ಟನ್ ರೆಸಾರ್ಟ್ ನಲ್ಲಿ ಇರಿಸಿದ್ದರು ಇದೇ ಕಾರಣಕ್ಕೆ ಬಿಜೆಪಿ ಸರ್ಕಾರ ನಮ್ಮ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ ಎಂದರು . ನವದೆಹಲಿಯ ಡಿಕೆಶಿ ಅವರ ಮನೆಯಲ್ಲಿ  ಸಿಕ್ಕ ಹಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಅವರ ಸದಾಶಿವನಗರದ ಮನೆಗೆ  ಸಮನ್ಸ್‌ ಕಳಿಸಿದ್ದು ಹೀಗಾಗಿ ಡಿಕೆ ಶಿವಕುಮಾರ್ಗೆ ಇದರಿಂದ ಏನಾದರೂ ತೊಂದರೆ ಇದೆಯಾ ಆಗುವವರು ಭಯ ಪಟ್ಟಿದ್ದಾರಾ ಎಂಬ ಪ್ರಶ್ನೆ ಕೂಡ ಸರ್ಕಾರದಲ್ಲಿ ಕೇಳಿಬರುತ್ತಿದೆ .

ಅದನ್ನು ವಿವರಿಸಲು ಇಂದು ಡಿಕೆ ಶಿವಕುಮಾರ್ ಅವರು ತಮ್ಮ ನಿವಾಸದಲ್ಲಿ  ಪತ್ರಿಕಾಗೋಷ್ಠಿ ಕರೆದಿದ್ದರು . ನಾನು ಯಾವುದೇ ತಪ್ಪು ಮಾಡಿಲ್ಲ ನಾನು ಯಾರ ಬಳಿಯೂ ಲಂಚ ಪಡೆದಿಲ್ಲ ಆ ಹಣ ನನ್ನದೇ ನಾನು ನ್ಯಾಯಕ್ಕೆ ಬೆಲೆ ಕೊಡುತ್ತೇನೆ ಎಂದು  ಡಿಕೆ ಶಿವಕುಮಾರ್ ಅವರು ಹೇಳಿದರು . ಇದೇ ವಿಚಾರಕ್ಕೆ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಸೇರಿಸಿದ್ರೆ ಇದರಲ್ಲಿ ಬಿಜೆಪಿ ಕೈವಾಡ ಇದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...