ಬಿಡುಗಡೆ ಮಾಡಿರುವ ಸಿಡಿ ನಕಲಿ !? ಕುಮಾರಸ್ವಾಮಿ ಅವರಿದೆ ಯಡಿಯೂರಪ್ಪ ಟಾಂಗ್!

Date:

ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಆದ ಪ್ರತಿಭಟನೆ ವೇಳೆ ಪೋಲಿಸರಿಂದ ಅಮಯಕರ ಮೇಲೆ ಹಲ್ಲೆಯಾಗಿದೆ ಎಂದು ಕುಮಾರಸ್ವಾಮಿ ಅವರು ದೂರಿದ್ದರು ಇದಕ್ಕೆ ಸಾಕ್ಷಿ ಎಂಬಂತೆ ನೆನ್ನೆ ಒಂದು ವಿಡಿಯೋ ಸಿಡಿ  ಕುಮಾರಸ್ವಾಮಿ ಬಿಡುಗಡೆ ಮಾಡಿದ್ದರು ಇದಕ್ಕೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಅವರು ಆ ಸಿಡಿ ಸಾಚತನದಿಂದ ಕೂಡಿಲ್ಲ. ತಂತ್ರಜ್ಞಾನವನ್ನು ಬಳಸಿಕೊಂಡು ಯಾರು ಹೇಗೆ ಬೇಕಾದರೂ ಸೃಷ್ಟಿಸಬಹುದು. ಈ ರೀತಿ‌ಹಲವು ಬಾರಿ‌ ಕುಮಾರಸ್ವಾಮಿ ಅವರು ಪ್ರಯತ್ನ ಪಟ್ಟಿದ್ದಾರೆ ಆದರೆ ಅದು ಎಲ್ಲಾ ವಿಫಲವಾಗಿದೆ ಸುಮ್ಮನೆ ಇದರಿಂದ ಬಿಜೆಪಿಗೆ ಅವರು ಏನು ಮಾಡಲು ಆಗಲ್ಲ ಅವರು ಬಿಡುಗಡೆ ಮಾಡಿದ ಸಿಡಿ ಸುಳ್ಳು ಅದರಲ್ಲಿ ಯಾವುದೆ ಸತ್ಯಾಂಶ ಇಲ್ಲ . ಇದಕ್ಕೆಲ್ಲಾ ಈ ರಿತಿಯೇ ಮಾಡಬೆಕೆಅಮದು ವಿರೋದ ಪಕ್ಷದವರು ಪಿತೂರಿ ಮಾಡಿದ್ದಾರೆ ಅಷ್ಟೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...