ಬಿಡುಗಡೆ ಮಾಡಿರುವ ಸಿಡಿ ನಕಲಿ !? ಕುಮಾರಸ್ವಾಮಿ ಅವರಿದೆ ಯಡಿಯೂರಪ್ಪ ಟಾಂಗ್!

Date:

ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಆದ ಪ್ರತಿಭಟನೆ ವೇಳೆ ಪೋಲಿಸರಿಂದ ಅಮಯಕರ ಮೇಲೆ ಹಲ್ಲೆಯಾಗಿದೆ ಎಂದು ಕುಮಾರಸ್ವಾಮಿ ಅವರು ದೂರಿದ್ದರು ಇದಕ್ಕೆ ಸಾಕ್ಷಿ ಎಂಬಂತೆ ನೆನ್ನೆ ಒಂದು ವಿಡಿಯೋ ಸಿಡಿ  ಕುಮಾರಸ್ವಾಮಿ ಬಿಡುಗಡೆ ಮಾಡಿದ್ದರು ಇದಕ್ಕೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಅವರು ಆ ಸಿಡಿ ಸಾಚತನದಿಂದ ಕೂಡಿಲ್ಲ. ತಂತ್ರಜ್ಞಾನವನ್ನು ಬಳಸಿಕೊಂಡು ಯಾರು ಹೇಗೆ ಬೇಕಾದರೂ ಸೃಷ್ಟಿಸಬಹುದು. ಈ ರೀತಿ‌ಹಲವು ಬಾರಿ‌ ಕುಮಾರಸ್ವಾಮಿ ಅವರು ಪ್ರಯತ್ನ ಪಟ್ಟಿದ್ದಾರೆ ಆದರೆ ಅದು ಎಲ್ಲಾ ವಿಫಲವಾಗಿದೆ ಸುಮ್ಮನೆ ಇದರಿಂದ ಬಿಜೆಪಿಗೆ ಅವರು ಏನು ಮಾಡಲು ಆಗಲ್ಲ ಅವರು ಬಿಡುಗಡೆ ಮಾಡಿದ ಸಿಡಿ ಸುಳ್ಳು ಅದರಲ್ಲಿ ಯಾವುದೆ ಸತ್ಯಾಂಶ ಇಲ್ಲ . ಇದಕ್ಕೆಲ್ಲಾ ಈ ರಿತಿಯೇ ಮಾಡಬೆಕೆಅಮದು ವಿರೋದ ಪಕ್ಷದವರು ಪಿತೂರಿ ಮಾಡಿದ್ದಾರೆ ಅಷ್ಟೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...