ಬುಧವಾರ ಬಹುಮತ ಸಾಬೀತಿಗೆ ಸ್ಪೀಕರ್‌ ಬಳಿ ಸಮಯ ಕೇಳಿದ ಸಿಎಂ !?

Date:

ಇಂದು ಪ್ರಾರಂಭಗೊಂಡ ಮಳೆಗಾಲದ ಕರ್ನಾಟಕ ವಿಧಾನಮಂಡಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಸಂತಾಪ ಸೂಚಿಸುವ ಮುನ್ನವೇ, ರಾಜಕೀಯ ಪರಿಸ್ಥಿತಿಯಲ್ಲಿ, ಈ ರಾಜಕೀಯ ವಿದ್ಯಾಮಾನದಲ್ಲಿ ತಾವು ಬಹುಮತ ಸಾಭೀತು ಪಡಿಸುತ್ತೇನೆ. ಇದಕ್ಕಾಗಿ ತಾವು ಕಾಲಾವಕಾಶ ಮಾಡಿಕೊಡಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಆವರನ್ನು ಕೋರಿಕೊಂಡಿದ್ದರು.

ಈ ಬೆಳವಣಿಗೆಯ ನಂತ್ರ, ಕಲಾಪ ಉಪಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ದೋಸ್ತಿಗಳ ಬಹುಮತ ಸಾಭೀತು ಪಡಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿವರು ಬುಧವಾರಕ್ಕೆ ಬಹುಮತ ಸಾಭೀತುಪಡಿಸಲು ಕಾಲಾವಕಾಶ ಕೇಳಿದ್ದಾರೆ. ಹೀಗಾಗಿ ದೋಸ್ತಿ ಸರ್ಕಾರದ ಬಹುಮತ ಸಾಭೀತು ಪಡಿಸಲು ಬುಧವಾರಕ್ಕೆ ಸಮಯ ನಿಗಧಿ ಬಹುತೇಕ ಖಚಿತವಾಗಿದೆ.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...