ಬುಧವಾರ ಬಹುಮತ ಸಾಬೀತಿಗೆ ಸ್ಪೀಕರ್‌ ಬಳಿ ಸಮಯ ಕೇಳಿದ ಸಿಎಂ !?

Date:

ಇಂದು ಪ್ರಾರಂಭಗೊಂಡ ಮಳೆಗಾಲದ ಕರ್ನಾಟಕ ವಿಧಾನಮಂಡಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಸಂತಾಪ ಸೂಚಿಸುವ ಮುನ್ನವೇ, ರಾಜಕೀಯ ಪರಿಸ್ಥಿತಿಯಲ್ಲಿ, ಈ ರಾಜಕೀಯ ವಿದ್ಯಾಮಾನದಲ್ಲಿ ತಾವು ಬಹುಮತ ಸಾಭೀತು ಪಡಿಸುತ್ತೇನೆ. ಇದಕ್ಕಾಗಿ ತಾವು ಕಾಲಾವಕಾಶ ಮಾಡಿಕೊಡಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಆವರನ್ನು ಕೋರಿಕೊಂಡಿದ್ದರು.

ಈ ಬೆಳವಣಿಗೆಯ ನಂತ್ರ, ಕಲಾಪ ಉಪಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ದೋಸ್ತಿಗಳ ಬಹುಮತ ಸಾಭೀತು ಪಡಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿವರು ಬುಧವಾರಕ್ಕೆ ಬಹುಮತ ಸಾಭೀತುಪಡಿಸಲು ಕಾಲಾವಕಾಶ ಕೇಳಿದ್ದಾರೆ. ಹೀಗಾಗಿ ದೋಸ್ತಿ ಸರ್ಕಾರದ ಬಹುಮತ ಸಾಭೀತು ಪಡಿಸಲು ಬುಧವಾರಕ್ಕೆ ಸಮಯ ನಿಗಧಿ ಬಹುತೇಕ ಖಚಿತವಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...