ಬೆಂಗಳೂರಿನಲ್ಲಿ ದರೋಡೆ: ಮುಂಬೈನಲ್ಲಿ ಸಿಕ್ಕಿಬಿದ್ದ ದಂಪತಿ!

Date:

ಬೆಂಗಳೂರಿನಲ್ಲಿ ದರೋಡೆ: ಮುಂಬೈನಲ್ಲಿ ಸಿಕ್ಕಿಬಿದ್ದ ದಂಪತಿ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದರೋಡೆ ಮಾಡಿ ಎಸ್ಕೇಪ್ ಆಗಿದ್ದ ಖತರ್ನಾಕ್ ದಂಪತಿಯನ್ನು ಮುಂಬೈನಲ್ಲಿ ಬಂಧಿಸುವಲ್ಲಿ ಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಗಣೇಶ್ ಹಾಗೂ ಗೀತಾ ಎನ್ನಲಾಗಿದೆ. ಆರೋಪಿಗಳು ಸಂಪಿಗೆ ಥಿಯೇಟರ್ ಮಾಲೀಕ ನಾಗೇಶ್ ಅವರ ಮನೆಯಲ್ಲಿ 2 ವರ್ಷದಿಂದ ಕೆಲಸ ಮಾಡಿಕೊಂಡಿದ್ದರು. ಅ.2 ರಂದು ಜಯನಗರ 3ನೇ ಬ್ಲಾಕ್‍ನಲ್ಲಿರುವ ಮನೆಯಲ್ಲಿ ನಾಗೇಶ್ ಒಬ್ಬರೇ ಇದ್ದ ವೇಳೆ ದಂಪತಿ ಅವರ ಕೈಕಾಲು ಕಟ್ಟಿ 2ಲಕ್ಷ ರೂ. ನಗದು ಹಾಗೂ 1 ಕೆಜಿ ಚಿನ್ನವನ್ನು ದೋಚಿದ್ದರು.

ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಹಾಗೂ ಮೊಬೈಲ್ ನೆಟ್‍ವರ್ಕ್ ಆಧರಿಸಿ ಪೊಲೀಸರು ಆರೋಪಿಗಳನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.

Share post:

Subscribe

spot_imgspot_img

Popular

More like this
Related

Union Budget: ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮೇಲಿನ ವೆಚ್ಚ 40,000 ಕೋಟಿ ರೂ.ಗೆ ಹೆಚ್ಚಳ: ವಿತ್ತ ಸಚಿವೆ

Union Budget: ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮೇಲಿನ ವೆಚ್ಚ 40,000 ಕೋಟಿ ರೂ.ಗೆ...

Cylinder Price Hike: ಕೇಂದ್ರ ಬಜೆಟ್ ದಿನವೇ LPG ಸಿಲಿಂಡರ್ ಬೆಲೆ 50 ರೂ. ಹೆಚ್ಚಳ..!

Cylinder Price Hike: ಕೇಂದ್ರ ಬಜೆಟ್ ದಿನವೇ LPG ಸಿಲಿಂಡರ್ ಬೆಲೆ...

ಒತ್ತಡ, ಆಯಾಸವಿಲ್ಲದೆ ನೆಮ್ಮದಿಯಿಂದ ನಿದ್ರೆ ಮಾಡಲು ರಾತ್ರಿ ವೇಳೆ ಈ ಅಭ್ಯಾಸಗಳನ್ನು ಪಾಲಿಸಿ

ಒತ್ತಡ, ಆಯಾಸವಿಲ್ಲದೆ ನೆಮ್ಮದಿಯಿಂದ ನಿದ್ರೆ ಮಾಡಲು ರಾತ್ರಿ ವೇಳೆ ಈ ಅಭ್ಯಾಸಗಳನ್ನು...

ಇಂದು ಕೇಂದ್ರ ಬಜೆಟ್ ಮಂಡನೆ: 2026–27ರ ಹಣಕಾಸು ಯೋಜನೆ ಅನಾವರಣ

ಇಂದು ಕೇಂದ್ರ ಬಜೆಟ್ ಮಂಡನೆ: 2026–27ರ ಹಣಕಾಸು ಯೋಜನೆ ಅನಾವರಣ ನವದೆಹಲಿ: ಸಂಸತ್ತಿನ...