ಬೆಂಗಳೂರಿನಲ್ಲಿ ಮಳೆ ಆರ್ಭಟ… ಇಪ್ಪತ್ತಕ್ಕೂ ಹೆಚ್ಚು ಕಡೆ ರಸ್ತೆಗಳು ಜಲಾವೃತ!

Date:

ಬೆಂಗಳೂರು:- ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ ಹಿನ್ನೆಲೆ ನಗರದ ಇಪ್ಪತ್ತಕ್ಕೂ ಹೆಚ್ಚ ಕಡೆ ರಸ್ತೆಗಳು ಜಲಾವೃತವಾಗಿದೆ. ರಸ್ತೆಗಳ ಜಲಾವೃತದಿಂದ ಮಧ್ಯರಾತ್ರಿವರೆಗೂ ವಾಹನಸವಾರರು ಪರದಾಡಿದ್ದಾರೆ.

ಒಂದು ಕಡೆ ರಸ್ತೆಗಳು ಜಲಾವೃತ ಮತ್ತೊಂದು ಕಡೆ ಮರಗಳ ನೆಲಸಮವಾಗಿದೆ. ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರಿಂದಲೂ ಪರದಾಟ ನಡೆಸಿದ್ದಾರೆ. ನೀರು ನಿಂತಕಡೆಯಲ್ಲೆಲ್ಲಾ ಸ್ವತಃ ಪೊಲೀಸರಿಂದಲೇ ನೀರಿನ ತೆರವು ಕಾರ್ಯ ನಡೆದಿದೆ.

ಹೆಬ್ಬಾಳ, ಮಾನ್ಯತಾಟೆಕ್ ಪಾರ್ಕ್ ರಸ್ತೆ, ಕಸ್ತೂರಿ ನಗರ MMT ಜಂಕ್ಷನ್, ಬಿಇಎಲ್, ಟಿನ್ ಫ್ಯಾಕ್ಟರಿ, ಟ್ಯಾನರಿ ರೋಡ್ ಸೇರಿ ಇತೆರಡೆ ತೊಂದರೆ ಆಗಿತ್ತು. ಈ ವೇಳೆ ಸ್ವತಃ ಟ್ರಾಫಿಕ್ ಪೊಲೀಸರಿಂದಲೇ ರಸ್ತೆಯಲ್ಲಿ ನಿಂತಿದ್ದ ನೀರಿನ ತೆರವು ಕಾರ್ಯ ನಡೆದಿದೆ. ಸಂಚಾರಿ ಪೊಲೀಸರ ಕಾರ್ಯಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...