ಬೆಂಗಳೂರಿನಲ್ಲಿ ಸಾವಿಗೀಡಾದ ಭಿಕ್ಷುಕನ ಬಳಿ ಸಿಕ್ತು ಕಂತೆ ಕಂತೆ ನೋಟು..

Date:

ಬೆಂಗಳೂರಿನಲ್ಲಿ ಸಾವಿಗೀಡಾದ ಭಿಕ್ಷುಕನ ಬಳಿ ಸಿಕ್ತು ಕಂತೆ ಕಂತೆ ನೋಟು..

ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ಕಳೆದ 15 ವರ್ಷಗಳಿಂದ ಭಿಕ್ಷೆ ಬೇಡುತ್ತಿದ್ದ 75 ವರ್ಷದ ವ್ಯಕ್ತಿ ಷರೀಫ್ ಸಾಬ್ ಎಬ್ಬುವರು ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಮೂತ್ರ ವಿಸರ್ಜನೆಗೆ ತೆರಳಿದ್ದ ಸಂದರ್ಭದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ.. ಮೃತದೇಹವನ್ನ ಕಂಡ ಸ್ಥಳೀಯರು ತಕ್ಷಣವೆ ವಿಚಾರವನ್ನ ಪೊಲೀಸರಿಗೆ ಮುಟ್ಟಿಸಿದ್ದಾರೆ.. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಈ ಭಿಕ್ಷುನ ಬಳಿ  ಇತುವ ಕತೆ ಕತೆ ಹಣ ಸಹ ಪತ್ತೆಯಾಗಿದೆ..

15 ವರ್ಷಗಳಿಂದ ಇದೇ ಜಾಗದಲ್ಲಿ ಭಿಕ್ಷೆ ಬೇಡಿಕೊಂಡಿದ್ದ ಷರೀಷ್ ಅವರಿಗೆ ಕಳೆದ 5 ವರ್ಷಗಳ ಹಿಂದೆ ಗ್ಯಾಗ್ರೀನ್ ನಿಂದ ಕಾಲು ತೆಗೆಯಲಾಗಿತ್ತು.. ಬಳಿಕ ಕೃತಕ ಕಾಲು ಅಳವಡಿಸಿಲಾಗಿತ್ತು.. ಸದ್ಯ ಅಳವಡಿಸಲಾಗಿದ್ದ ಕೃತಕ ಕಾಲಿನಲ್ಲಿ ಹಣ ಪತ್ತೆಯಾಗಿದೆ.. ಈ ಹಣವನ್ನ ಲೆಕ್ಕ ಹಾಕಲಾಗಿ 96 ಸಾವಿರ ರೂ ಪತ್ತೆಯಾಗಿದೆ.. ಸದ್ಯ ಘಟನೆ ಕುರಿತು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...