ಬೆಂಗಳೂರಿನಲ್ಲಿ ಸಾವಿಗೀಡಾದ ಭಿಕ್ಷುಕನ ಬಳಿ ಸಿಕ್ತು ಕಂತೆ ಕಂತೆ ನೋಟು..

Date:

ಬೆಂಗಳೂರಿನಲ್ಲಿ ಸಾವಿಗೀಡಾದ ಭಿಕ್ಷುಕನ ಬಳಿ ಸಿಕ್ತು ಕಂತೆ ಕಂತೆ ನೋಟು..

ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ಕಳೆದ 15 ವರ್ಷಗಳಿಂದ ಭಿಕ್ಷೆ ಬೇಡುತ್ತಿದ್ದ 75 ವರ್ಷದ ವ್ಯಕ್ತಿ ಷರೀಫ್ ಸಾಬ್ ಎಬ್ಬುವರು ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಮೂತ್ರ ವಿಸರ್ಜನೆಗೆ ತೆರಳಿದ್ದ ಸಂದರ್ಭದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ.. ಮೃತದೇಹವನ್ನ ಕಂಡ ಸ್ಥಳೀಯರು ತಕ್ಷಣವೆ ವಿಚಾರವನ್ನ ಪೊಲೀಸರಿಗೆ ಮುಟ್ಟಿಸಿದ್ದಾರೆ.. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಈ ಭಿಕ್ಷುನ ಬಳಿ  ಇತುವ ಕತೆ ಕತೆ ಹಣ ಸಹ ಪತ್ತೆಯಾಗಿದೆ..

15 ವರ್ಷಗಳಿಂದ ಇದೇ ಜಾಗದಲ್ಲಿ ಭಿಕ್ಷೆ ಬೇಡಿಕೊಂಡಿದ್ದ ಷರೀಷ್ ಅವರಿಗೆ ಕಳೆದ 5 ವರ್ಷಗಳ ಹಿಂದೆ ಗ್ಯಾಗ್ರೀನ್ ನಿಂದ ಕಾಲು ತೆಗೆಯಲಾಗಿತ್ತು.. ಬಳಿಕ ಕೃತಕ ಕಾಲು ಅಳವಡಿಸಿಲಾಗಿತ್ತು.. ಸದ್ಯ ಅಳವಡಿಸಲಾಗಿದ್ದ ಕೃತಕ ಕಾಲಿನಲ್ಲಿ ಹಣ ಪತ್ತೆಯಾಗಿದೆ.. ಈ ಹಣವನ್ನ ಲೆಕ್ಕ ಹಾಕಲಾಗಿ 96 ಸಾವಿರ ರೂ ಪತ್ತೆಯಾಗಿದೆ.. ಸದ್ಯ ಘಟನೆ ಕುರಿತು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...